Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿಯಲ್ಲಿ ಪತ್ತೆಯಾಯ್ತು 40 ವರ್ಷಗಳ ಹಳೆಯ ವಿಠಲ ದೇವಸ್ಥಾನ..!

Facebook
Twitter
Telegram
WhatsApp

 

 

ಸಾಕಷ್ಟು ವರ್ಷಗಳ ಹಿಂದಿನ ದೇವಸ್ಥಾನಗಳು ಆಗಾಗ ಕಾಣಿಸಿಕೊಳ್ಳುತ್ತಿರುತ್ತವೆ. ಇದೀಗ 40 ವರ್ಷದ ಹಿಂದಿನ ದೇವಸ್ಥಾನವೊಂದು ಬೆಳಗಾವಿಯಲ್ಲಿ ಪತ್ತೆಯಾಗಿದೆ. ಹುಕ್ಕೇರಿ ತಾಲೂಕಿನ ಹುನ್ನೂರ ಗ್ರಾಮ ಈ ಘಟನೆ ನಡೆದಿದೆ.

ವಿಠ್ಠಲ ದೇವಸ್ಥಾನ ಸುಮಾರು 40 ವರ್ಷಗಳ ಹಿಂದಿನದ್ದು. ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿತ್ತು. ಆದರೀಗ ಜಲಾಶಯದಲ್ಲಿದ್ದ ನೀರಿನ ಮಟ್ಟ ಕುಸಿದಿದೆ. ಈ ಹಿನ್ನೆಲೆ ಹಳೆಯ ದೇವಸ್ಥಾನ ಜನರಿಗೆ ದರ್ಶನ ನೀಡಿದೆ.

40 ವರ್ಷಗಳಲ್ಲಿ ಪ್ರಥಮ ಬಾರಿ ಇಡೀ ದೇವಸ್ಥಾನ ಜನರಿಗಾಗಿ ತೆರೆದುಕೊಂಡಿದೆ. 40ವರ್ಷ ನೀರಿನಲ್ಲಿದ್ದರೂ ದೇವಸ್ಥಾನ, ದೇವರ ಮೂರ್ತಿಗೆ ಯಾವುದೇ ಹಾನಿಯಾಗಿಲ್ಲ. ಈ ದೇವಸ್ಥಾನವನ್ನು 1951ರಲ್ಲಿ ನಿರ್ಮಾಣ ಮಾಡಲಾಗಿತ್ತು. ಇಡೀ ಕಲ್ಲಿನಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೀಗ 40 ವರ್ಷಗಳಿಕ ದೇವಸ್ಥಾನ ಕಂಡಿದೆ. ದೇವಸ್ಥಾನ ವೀಕ್ಷಣೆಗೆ ಭಕ್ತರ ದಂಡು ಹರಿದು ಬರುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!