Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಪಕ್ಷ ನಾಯಕನ ಆಯ್ಕೆ ಯಾವಾಗ..? ಕೆ ಎಸ್ ಈಶ್ವರಪ್ಪ ಹೇಳಿದ್ದೇನು..?

---Advertisement---

 

ಸದನ ಶುರುವಾಗಿ ಎರಡನೇ ದಿನವಾದರೂ ಬಿಜೆಪಿಯಲ್ಲಿ ಮಾತ್ರ ಇನ್ನು ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಈ ಬಗ್ಗೆ ಕೆ ಎಸ್ ಈಶ್ವರಪ್ಪ ಮಾತನಾಡಿದ್ದಾರೆ. ಇದೇ ವೇಳೆ ಶಾಸಕ ಬಸನಗೌಡ ಯತ್ನಾಳ್ ಗೆ ಕಿವಿ ಮಾತು ಹೇಳಿದ್ದಾರೆ.

 

ಎಲ್ಲರಿಗೂ ಒಂದು ಮಾತು ಹೇಳುತ್ತೇನೆ. ಅಂಕಿ ಅಂಶಗಳಲ್ಲಿ ಸೋತಿದ್ದೇವೆ ವಿನಃ ಪರ್ಸೆಂಟೇಜ್ ನಲ್ಲಿ ಅಲ್ಲ. ಇಡೀ ಹಿಂದುತ್ವದ ಮೂಲಕ ಬಿಜೆಪಿ ಹಾಗೂ ಸಂಘಟನೆ ಬೆಳೆದಿದೆ. ಇದರ ಆಧಾರದ ಮೇಲೆ ವಿಪಕ್ಷ ನಾಯಕರ ಆಯ್ಕೆಯಾಗುತ್ತದೆ. ಆದರೆ ರಾಜ್ಯಾಧ್ಯಕ್ಷರ ನೇಮಕ ಯಾವಾಗ ಆಗುತ್ತದೆ ಗೊತ್ತಿಲ್ಲ.

ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಶೀಘ್ರವೇ ನೇಮಕವಾಗುತ್ತದೆ. ಇವತ್ತು ಸಂಜೆ ಅಥವಾ ನಾಳೆಯೊಳಗೆ ವಿಪಕ್ಷ ನಾಯಕನ ಆಯ್ಕೆಯಾಗುತ್ತದೆ. ರಾಜಕಾರಣದಲ್ಲಿ ಪ್ರತಿ ಸ್ಥಾನಕ್ಕೂ ಪೈಪೋಟಿ ಇದ್ದೇ ಇರುತ್ತದೆ. ವಿಪಕ್ಷದ ನಾಯಕನ ಆಯ್ಕೆ ಸ್ವಲ್ಪ ತಡವಾಗಿದೆ ನಿಜ ಒಪ್ಪುತ್ತೇನೆ. ಆದರೆ ಇದು ಕೇವಲ ವಿಪಕ್ಷ ನಾಯಕನ ಆಯ್ಕೆ ವಿಚಾರವಲ್ಲ. ರಾಜ್ಯ ಬಿಜೆಪಿಗೆ ಹೊಸ ತಿರುವು ನೀಡುವ ಸಮಯ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...