ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಹಾವೇರಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ತರಕಾರಿ ಬೆಲೆಯೆಲ್ಲಾ ಗಗನಕ್ಕೇರಿದೆ. ಅದರಲ್ಲೂ ಟಮೋಟೋ ಬೆಲೆ ಕೇಳಿದ್ರೆ ತಲೆ ಸುತ್ತಿ ಬೀಳುವಷ್ಟರಮಟ್ಟಿಗೆ ಬೆಲೆ ಹೆಚ್ಚಳವಾಗಿದೆ. ಈ ಹಿನ್ನೆಲೆ ಹಾವೇರಿಯ ರೈತನೊಬ್ಬ ಟಮೋಟೋ ಕದಿಯುವ ಕಳ್ಳನನ್ನು ಹಿಡಿಯಲು ಸಿಸಿಟಿವಿ ಹಾಕಲಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿ ಆಲೂರ ಗ್ರಾಮದ ಮಾರುಕಟ್ಟೆಯಲ್ಲಿ ಸಿಸಿಟವಿ ಅಳವಡಿಸಲಾಗಿದೆ. ಕೃಷ್ಣಪ್ಪ ಎಂಬ ರೈತ ಸಿಸಿಟಿವಿ ಹಾಕಿಸಿ, ಟಮೋಟೋ ಮಾರಾಟ ಮಾಡುತ್ತಿದ್ದಾರೆ. ಹಾವೇರಿ ಮಾರುಕಟ್ಟೆಯಲ್ಲಿ ಕೆಜಿ ಟಮೋಟೋ 120 ರೂಪಾಯಿ ಇದೆ.
ಸಿಸಿಟಿವಿ ಕ್ಯಾಮರಾ ಬಗ್ಗೆ ಮಾತನಾಡಿದ ಕೃಷ್ಣಪ್ಪ, ತರಕಾರಿ ತೆಗೆದುಕೊಳ್ಳುವುದಕ್ಕೆ ಒಮ್ಮೆಲೆ ನಾಲ್ಕೈದು ಜನ ಬರ್ತಾರೆ. ಆಗ ನಾಲ್ಕೈದು ಟಮೋಟೋ ತೆಗೆದುಕೊಂಡರು ನಮಗೆ 40-45 ರೂಪಾಯಿ ನಷ್ಟವಾಗುತ್ತೆ. ಅವರ ಜೊತೆ ಜಗಳ ಮಾಡುವುದಕ್ಕಿಂತ, ಸಿಸಿಟಿವಿಯಲ್ಲಿ ನೋಡುವುದು ಉತ್ತಮ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್