Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಭ್ರಷ್ಟರಿಗೆ ತನಿಖಾ ಸಂಸ್ಥೆಯೇ ಉತ್ತರ ಕೊಡಲಿದೆ : ಕಾಂಗ್ರೆಸ್

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್‌ ಸರ್ಕಾರವು ಬಿಜೆಪಿ ವಿರುದ್ಧ ಮಹತ್ವದ ನೀರ್ಣಯ ಕೈಗೊಂಡಿದೆ. ಬಿಟ್ ಕಾಯಿನ್ ಸೇರಿದಂತೆ ವಿವಿಧ ಹಗರಣಗಳಿಗೆ ವಿಶೇಷ ತನಿಖಾ ತಂಡ ನೇಮಿಸಿದರೆ, ಭಾರೀ ಸದ್ದು ಮಾಡಿದ್ದ 40 ಪರ್ಸೆಂಟ್ ಭ್ರಷ್ಟಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ಕಾಂಗ್ರೆಸ್ ನಿರ್ಧರಿಸಿದೆ.

 

ಈಗಾಗಲೇ ತನಿಖೆಗೆ ವಹಿಸಿರುವ ಕಾಂಗ್ರೆಸ್, ಈ ಬಗ್ಗೆ ಟ್ವೀಟ್ ಮಾಡಿದೆ. 40% ಕಮಿಷನ್ ಹಗರಣದ ದಾಖಲೆ ಕೊಡಿ ಎನ್ನುತ್ತಿದ್ದ @BJP4Karnataka ಭ್ರಷ್ಟರಿಗೆ ಈಗ ತನಿಖಾ ಸಮಿತಿಯೇ ದಾಖಲೆ ನೀಡಲಿದೆ. ಸಾಕ್ಷಿ ಕೇಳುತ್ತಿದ್ದವರಿಗೆ ಸಾಕ್ಷಿ ಕೊಡಲು ತಯಾರಾಗಿದ್ದಾರೆ.

ಬಿಜೆಪಿಗರಿಗೆ ಹೊಸ ಜೈಲು ಕಟ್ಟಬೇಕೋ ಅಥವಾ ಬಿಜೆಪಿ ಕಚೇರಿಗೇ ಕಂಬಿ ಹಾಕಬೇಕೋ, ಚಿಂತಿಸಬೇಕಿದೆ. ದೇಶದಲ್ಲಿ ಆದಾಯ ತೆರಿಗೆಗಿಂತ GST ತೆರಿಗೆಯೇ ಹೆಚ್ಚು ಸಂಗ್ರಹವಾಗುತ್ತಿದೆ. ದಿನನಿತ್ಯದ ಜನಸಾಮಾನ್ಯರ ಸುಲಿಗೆಯಲ್ಲಿ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆಸಕ್ತಿ. @BJP4Karnataka ನಾಯಕರು ಈ ತೆರಿಗೆ ಸುಲಿಗೆಯ ಬಗ್ಗೆ ತುಟಿ ಬಿಚ್ಚುದಿರುವುದೇಕೆ? ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!