Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮಂತಾ ನಟನೆಗೆ ಬ್ರೇಕ್ ಕೊಡ್ತಾ ಇರೋದು ನಿಜನಾ..?

Facebook
Twitter
Telegram
WhatsApp

 

 

ನಾಗಚೈತನ್ಯ ಜೊತೆಗಿನ ಮದುವೆ ಸಂಬಂಧ ಮುರಿದುಕೊಂಡ‌ ಮೇಲೆಯೇ ಸಮಂತಾ ಹೆಚ್ಚು ಸುದ್ದಿಯಾಗಿದ್ದು. ಸದ್ಯ ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ ಇರುವ ನಟಿ ಸಮಂತಾ ಬಗ್ಗೆ ಒಂದಷ್ಟು ವಿಚಾರಗಳು ಹರಿದಾಡುತ್ತಿವೆ. ಒಂದು ವರ್ಷ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಸಮಂತಾ ಸದ್ಯ ಸಿಟಾಡೆಲ್ ಹಾಗೂ ಖುಷಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ಮಧ್ಯೆ ಹಬ್ಬಿದ್ದ ಒಂದು ವರ್ಷ ಬ್ರೇಕ್ ತೆಗೆದುಕೊಳ್ಳುವ ಸುದ್ದಿಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಅದೆಲ್ಲಾ ಸುಳ್ಳು ಎಂಬ ವಿಚಾರವನ್ನು ಬಾಲಿವುಡ್ ನ ವೆಬ್ಸೈಟ್ ಒಂದು ಸುದ್ದಿ‌ ಮಾಡಿದೆ.

ಇನ್ನು ಸಮಂತಾ ಮಯೋಸೈಟಿಸ್‌ನಿಂದ ಬಳಸುತ್ತಿರೋದು ಗೊತ್ತೇ ಇದೆ. ಈ ಕಾರಣಕ್ಕೆ ಒಂದು ವರ್ಷ ಬ್ರೇಕ್ ಪಡೆದ ಬಳಿಕ ಮತ್ತೆ ಚಿತ್ರರಂಗಕ್ಕೆ ಮರಳಲಿದ್ದಾರೆ ಅನ್ನೋ ವರದಿ ಹರಿದಾಡಿತ್ತು. ಡಿವೋರ್ಸ್ ಬಳಿಕ ಅನಾರೋಗ್ಯ ಹೀಗೆ ಜೀವನದಲ್ಲಿ ತೊಂದರೆ ಅನುಭವಿಸಿದ್ದರು. ಕೊನೆಗೂ ಇವೆಲ್ಲದರಿಂದ ಹೊರ ಬಂದು ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!