ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ರೈತರಿಗೆ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳಿಗೆ ಅನುದಾನ ನೀಡಲಾಗುತ್ತಿದೆ. ಬಜೆಟ್ ನಲ್ಲಿ 5 ಕೋಟಿ ಅನುದಾನ ನೀಡಲಾಗಿದೆ. ರೈತರಿಗೆ ಶೂನ್ಯ ಬಡ್ಡಿ ದರದ ಸಾಲ ನೀಡಲು ನಿರ್ಧಾರ.
ಸರ್ಕಾರಿ ಅನುವಾನಿತ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಬಗ್ಗೆಯೂ ಪ್ರಸ್ತಾಪ ಮಾಡಲಾಗಿದೆ. ಈ ಬಾರಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ವಾರದಲ್ಲಿ ಎರಡು ದಿನ ಮುಟ್ಟೆ, ಶೇಂಗಾ, ಚಿಕ್ಕಿ, ಬಾಳೆಹಣ್ಣು ನೀಡಲು ನಿರ್ಧಾರ. ಒಟ್ಟು 60 ಲಕ್ಷ ಶಾಲಾ ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ.
ಇನ್ನು ಅನ್ನಭಾಗ್ಯ ಯೋಜನೆ ಜಾರಿಗೆ ಪರ್ಯಾಯ ಮಾರ್ಗ ಹುಡುಕಲಾಗುತ್ತಿದೆ. 4.42 ಕೋಟಿ ಬಿಪಿಎಲ್ ಕುಟುಂಬಗಳಿಗೆ ಅನ್ನ ಭಾಗ್ಯ ಯೋಜನೆ ಸಿಗಲಿದೆ. ಅನ್ನಭಾಗ್ಯ ಯೋಜನೆಗೆ 10,000 ಕೋಟಿ, ಗೃಹಲಕ್ಷ್ಮಿ ಯೋಜನೆ ಜಾರಿಗೆ 30,000 ಕೋಟಿ ಮೀಸಲಿಡಲಾಗಿದೆ.
ಆರೋಗ್ಯ ಕ್ಷೇತ್ರಕ್ಕೆ ಏನೇಲ್ಲಾ ಸಿಕ್ಕಿದೆ ಎಂಬುದನ್ನು ನೋಡುವುದಾದರೆ, 92 ಕೋಟಿ ರೂಪಾಯಿ ವೆಚ್ಚದಲ್ಲಿ ಡಯಾಲಿಸಿಸ್ ಸೆಂಟರ್ ಗಳನ್ನು ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಮಾಡಲಾಗಯತ್ತಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್