Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಗರಣ ಆಗಿಲ್ಲ ಅಂತ ಪ್ರಮಾಣ ಮಾಡಲಿ : ಸುಧಾಕರ್ ಗೆ ಪ್ರದೀಪ್ ಈಶ್ವರ್ ಸವಾಲು

Facebook
Twitter
Telegram
WhatsApp

 

 

ಚಿಕ್ಕಬಳ್ಳಾಪುರ: ಸುಧಾಕರ್ ವಿರುದ್ಧ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿ, ಶಾಸಕರಾಗಿದ್ದಾರೆ.‌ ಆಗಾಗ ಸುಧಾಕರ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ, ವಾಗ್ದಾಳಿ ನಡೆಸುತ್ತಾ ಇರುತ್ತಾರೆ. ಇದೀಗ ಆ ಹೇಳಿಕೆ ಸಂಬಂಧ ಚಾಲೆಂಜ್ ಹಾಕಿದ್ದಾರೆ.

ಹಗರಣ ಆಗಿಲ್ಲ ಅಂತ ಅನ್ನೋದು ಸತ್ಯವಾದರೆ ಸುಧಾಕರ್ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದಾರೆ. ನಿವೇಶನ ನಕಲಿ ಎಂದು ನಾನು ಪ್ರೂವ್ ಮಾಡೋದಕ್ಕೆ ರೆಡಿ ಇದ್ದೀನಿ. ಅವರು ಪ್ರಾಮಾಣಿಕವಾಗಿದ್ದರೆ ಬರಬೇಕು ಅಲ್ವಾ. ಅವರು ಹಾಕಿದ ಸವಾಲನ್ನು ನಾನು ಸ್ವೀಕರಿಸುವುದಕ್ಕೆ ರೆಡಿ ಇದ್ದೀನಿ. ಅವರು ಯಾಕೆ ಬರಲ್ಲ. ನಾನು ಸುಮ್ಮನೆ ಬರಲ್ಲ. ದಾಖಲೆ ಸಮೇತ ತೋರಿಸುತ್ತೀನಿ ಎಂದು ಸವಾಲು ಹಾಕಿದ್ದಾರೆ.

ಅದರಲ್ಲೂ ಕೊರೊನಾ ಸಮಯದಲ್ಲಿ ಆದಂತ ಹಗರಣದ ಬಗ್ಗೆಯೇ ಹೆಚ್ಚು ಮಾತನಾಡಿದ್ದಾರೆ. ಕೊರೊನಾ ಸಮಯದಲ್ಲಿ ಹಗರಣ ಆಗಿಲ್ಲ ಅನ್ನೋದಿದ್ದರೆ ಹೇಳಲಿ. ನಾನು ದಾಖಲೆ ತೋರಿಸುತ್ತೀನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!