Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖಾಲಿ‌ ಇರುವ ಸರ್ಕಾರಿ ಹುದ್ದೆ ಭರ್ತಿ ಯಾವಾಗ..? ಸಿಎಂ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಸಾಕಷ್ಟು ಜನ ಸರ್ಕಾರಿ ಹುದ್ದೆಗಳಿಗಾಗಿ‌ ಕಾಯುತ್ತಿದ್ದಾರೆ. ಹಲವು ವರ್ಷಗಳಿಂದ ಅದಕ್ಕಾಗಿ ಓದುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಖಾಲಿ ಇರುವ ಹುದ್ದೆಗಳ ಅರ್ಜಿ ಆಹ್ವಾನಕ್ಕೆ ನಿರ್ಧಾರ ಮಾಡಲಾಗಿದೆ.

ಇಂದು ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವೂ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದಿದ್ದಾರೆ.

ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!