Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈನಮುನಿಯ ಹತ್ಯೆ ಸಂಬಂಧ ಬಿಜೆಪಿ ಧರಣಿಗೆ ನಿರ್ಧಾರ : ಗೃಹ ಸಚಿವರು ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಜೈನಮುನಿಯ ಹತ್ಯೆ ಸಂಬಂಧ ಸೂಕ್ತ ತನಿಖೆ‌ ನಡೆಸಬೇಕು ಎಂದು ಒತ್ತಾಯಿಸಲು ಬಿಜೆಪಿ ತೀರ್ಮಾನ ಮಾಡಿದೆ. ಅಷ್ಟೇ ಅಲ್ಲ ರಾಜ್ಯದ ಹಲವೆಡೆ ಈಗಾಗಲೇ ನ್ಯಾಯಕ್ಕಾಗಿ‌ ಪ್ರತಿಭಟನೆ ನಡೆಯುತ್ತಿವೆ. ಇಂದು ಬಿಜೆಪಿ ಕೂಡ ಸದನದ ಒಳಗೂ, ಹೊರಗು ಧರಣಿ ಕೂರಲು ನಿರ್ಧರಿಸಿದ್ದಾರೆ. ಜೊತೆಗೆ ಅಕ್ರಮ ವರ್ಗಾವಣೆ ದಂಧೆ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಹೇಳುತ್ತಿದ್ದ ಪೆನ್ ಡ್ರೈವ್ ವಿಚಾರಕ್ಕೂ ಧರಣಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

 

ರಾಜ್ಯ ಸರ್ಕಾರ ಪ್ರಮುಖ ಆರೋಪಿಯ ಹೆಸರನ್ನ ಮರೆಮಾಚುತ್ತಿದೆ. ಪಾರದರ್ಶಕವಾಗಿ ತನಿಖೆ ನಡೆಸಿ ಎಂಬುದು ಬಿಜೆಪಿಯ ನಿರ್ಣಯ. ಹೀಗಾಗಿ ಒಳಗೂ ಮತ್ತು ಹೊರಗೂ ಪ್ರತಿಭಟನೆ ನಡೆಸಲು ಮುಂದಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ.

ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದು, ಈ ರೀತಿಯ ಘಟನೆ ನಡೆದಾಗ ತಾರತಮ್ಯ ಯಾರು ಮಾಡಲ್ಲ. ಯಾರು ಅಪರಾಧಿಗಳಿದ್ದಾರೆ ತಕ್ಷಣ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ. ಘಟನೆ ಆದ ಮೇಲೆ ಪೊಲೀಸರಿಗೆ ವಿಚಾರ ಗೊತ್ತಾದ ಕೂಡಲೆ ಪೊಲೀಸರು ಅಲರ್ಟ್ ಆಗಿದ್ದಾರೆ. ಆ ಮೃತದೇಹ ತೆಗೆಸಿ, ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಪಕ್ಷಾತೀತವಾಗಿ ಕೆಲಸ ಮಾಡಿದ್ದಾರೆ. ಕಾನೂನಿನ ಬಗ್ಗೆ ನಂಬಿಕೆ ಇಡಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!