Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಡೆದಾಟ, ಬಡಿದಾಟದ ನಡುವೆಯೂ ದೀದಿ ಪಕ್ಷ ಮುನ್ನಡೆ..!

Facebook
Twitter
Telegram
WhatsApp

 

 

 

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಗ್ರಾಮಪಂಚಾಯತ್ ಚುನಾವಣೆ ನಡೆದಿದೆ. ಈ ಚುನಾವಣೆ ನಡೆಯುವುದಕ್ಕೂ ಮುನ್ನ ಸಾಕಷ್ಟು ಗಲಾಟೆ ಆಗಿತ್ತು. ಹೊಡೆದಾಟ, ಬಡಿದಾಟವೂ ನಡೆದಿತ್ತು. ಇಷ್ಟು ಜಿದ್ದಾಜಿದ್ದಿನ ನಡುವೆಯೂ ಟಿಎಂಸಿ ಪಕ್ಷ ಅಧಿಕಾರಕ್ಕೆ ಬರುವ ಸೂಚನೆ ಇದೆ. ಅಧಿಜೃತ ಘೋಷಣೆಯೊಂದೆ ಬಾಕಿ ಇದೆ. ಪಂಚಾಯತ್ ಚುನಾವಣೆಯಲ್ಲಿ ಟಿಎಂಸಿ ಮುನ್ನಡೆ ಸಾಧಿಸಿದೆ.

 

ಜೂನ್ 8ರಂದು ಪಶ್ಚಿಮ ಬಂಗಾಳ ಗ್ರಾಮ ಪಂಚಾಯತ್ ಚುನಾವಣೆ ನಡೆದಿದೆ. ಒಟ್ಟು 63,229 ಸ್ಥಾನಗಳಿಗೆ ಮತದಾನ ನಡೆದಿದೆ. ಸದ್ಯದ ಮತ ಎಣಿಕೆ ಪ್ರಕಾರ ಟಿಎಂಸಿ ಪಕ್ಷವೇ ಮುನ್ನಡೆ ಸಾಧಿಸಿದೆ. 61 ಸಾವಿರ ಬೂತ್‌ನಲ್ಲಿ ಮತದಾನ ನಡೆದಿತ್ತು. 696 ಬೂತ್ ಗಳಲ್ಲಿ ಮರು ಮತದಾನ ನಡೆದಿತ್ತು.

ಚುನಾವಣೆ ಮುಗಿದ ಬಳಿಕ ಗಲಾಟೆ ಶುರುವಾಗಿತ್ತು. ಈ ಗಲಾಟೆಯ ನಡುವೆ ಬ್ಯಾಲೆಟ್ ಬಾಕ್ಸ್ ಹೊತ್ತು ಓಡಿತ್ತಿರುವ ದೃಶ್ಯ ವೈರಲ್ ಆಗಿತ್ತು. ಕಳೆದ ಬಾರಿಯ ಪಂಚಾಯ್‌ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಎಲ್ಲಾ 22 ಜಿಲ್ಲಾ ಪರಿಷತ್ ಗೆದ್ದಿತ್ತು. ಶೇಕಡಾ 90ರಷ್ಟು ಸೀಟುಗಳನ್ನು ಗೆದ್ದಿದ್ದ ಟಿಎಂಸಿಗೆ ಈ ಬಾರಿಯ ಚುನಾವಣೆ ಫಲಿತಾಂಶ ಪ್ರತಿಷ್ಟೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇದೆಲ್ಲಾ ಮಾಡಿಸಿದ್ದು ಡಿಕೆಶಿ.. ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ : ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡರನ್ನು ಪೊಲೀಸರು ಅರೆಸ್ಟ್ ಮಾಡಿ, ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ಇಂದು ಕೋರ್ಟ್ ಮುಂದೆ ದೇವರಾಜೇಗೌಡರನ್ನು ಹಾಜರುಪಡಿಸಿದ್ದರು. ಹೆಚ್ಚಿನ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಕೆಡವಲಿದೆ : ನರೇಂದ್ರ ಮೋದಿ

ಸುದ್ದಿಒನ್ : ದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣೆ ಅಂತಿಮ ಘಟ್ಟ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಮತ್ತು ಪ್ರತಿಪಕ್ಷಗಳು ಪರಸ್ಪರ ಟೀಕೆಗಳ ಮೂಲಕ ಪ್ರಚಾರದ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ

ಮೋದಿ ಬಗ್ಗೆ ಹೊಗಳಿದ್ದ ನಟಿ : ಹಿಗ್ಗಾಮುಗ್ಗಾ ಟ್ರೋಲ್ ಆದ ರಶ್ಮಿಕಾ ಮಂದಣ್ಣ..!

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹ್ಯಾಟ್ರಿಕ್ ಬಾರಿಸುವ ಕನಸು ಕಾಣುತ್ತಿದ್ದಾರೆ ಮೋದಿ. ಈ ಮಧ್ಯೆ ರಶ್ಮಿಕಾ ಮಂದಣ್ಣ ಮೋದಿಯವರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಚರ್ಚೆಗೆ ಬಂದಿದ್ದು, ಪರ-ವಿರೋಧ ಕೇಳಿ ಬರುತ್ತಿದೆ. ರಶ್ಮಿಕಾ

error: Content is protected !!