Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನ್ನಭಾಗ್ಯದ ಹಣ ವರ್ಗಾವಣೆಯಾಗಿದೆಯಾ ಎಂಬುದನ್ನು ತಿಳಿಯುವುದು ಹೇಗೆ..?

Facebook
Twitter
Telegram
WhatsApp

 

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಕ್ಕಿಭಾಗ್ಯ ಯೋಜನೆಗೆ ಅಕ್ಕಿ ಸಿಗದ ಕಾರಣ ಐದು ಕೆಜಿ ಅಕ್ಕಿಯ ಹಣವನ್ನು ನೇರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಅದಕ್ಕೆ ನಿನ್ನೆಯಿಂದಾನೇ ಚಾಲನೆ ಸಿಕ್ಕಿದೆ. ಆದರೆ ನಿಮ್ಮಗಳ ಖಾತೆಗೆ ಹಣ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಬಾಗಲಕೋಟೆ, ಧಾರವಾಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಾರ್ಡ್ ಹೊಂದಿರುವವರ ಖಾತೆಗಳಿಗೆ ಸರ್ಕಾರ ಈಗಾಗಲೇ ಹಣವನ್ನು ವರ್ಗಾವಣೆ ಮಾಡಿದೆ. ಮಾಮೂಲಿಯಂತೆ ಐದು ಕೆಜಿ ಅಕ್ಕಿಯನ್ನು ನೀಡಲಿದೆ. ಮುಂದಿನ ದಿನಗಳಲ್ಲಿ ಇನ್ನುಳೊದ ಜಿಲ್ಲೆಯ ಕಾರ್ಡುದಾರರಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಒದಗಿಸಲು ಕಷ್ಟವಾದ ಕಾರಣ ಕಾಂಗ್ರೆಸ್ ಸರ್ಕಾರ ಈ ನಿರ್ಧಾರಕ್ಕೆ ಬಂದಿತ್ತು. ಒಬ್ಬರಿಗೆ 170 ರೂಪಾಗಿ ನೀಡಲು ನಿರ್ಧಾರ ಮಾಡಿದೆ.

ಹಣ ಅಕೌಂಟ್ ಗೆ ಬಂದಿದೆಯಾ ಎಂಬುದನ್ನು ಪರಿಶೀಲಿಸಲು ವೆಬ್ಸೈಟ್ ಗೆ ಭೇಟಿ ನೀಡಬಹುದು. https://ahara.kar.nic.in/status1/status_of_dbt.aspx ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಕಾರ್ಡ್ ಹೊಂದಿರುವವರು ತಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆಯಾದ ಹಣದ ಸ್ಥಿತಿಯನ್ನು ಪರಿಶೀಲಿಸಬಹುದು. ಇದಕ್ಕಾಗಿ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!