Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

POWER CUT : ದಾವಣಗೆರೆಯಲ್ಲಿ ಜುಲೈ 13 ರಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ದಾವಣಗೆರೆ, (ಜುಲೈ 12) : 66 ಕೆ.ವಿ. ಯರಗುಂಟೆ ಮತ್ತು 66/11 ಕೆ.ವಿ. ದಾವಣಗೆರೆ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ  ಜಲಸಿರಿ (24*7) ಶುದ್ದಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ 13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್  ವ್ಯತ್ಯಯವಾಗಲಿದೆ.

ಶನೇಶ್ವರ ಫೀಡರ್ ವ್ಯಾಪ್ತಿಯ ಜಿ.ಎಂ.ಐ.ಟಿ.ಕಾಲೇಜು,ದೇವರಾಜಅರಸ್ ಬಡಾವಣೆ, ಪೂಜಾ ಹೋಟಲ್, ಸಾಯಿ ಹೋಟಲ್, ಶಂಕರ ವಿಹಾರ  ಬಡಾವಣೆ, ವಿನಾಯಕ ನಗರ, ಸಬ್‍ರಿಜಿಸ್ಟರ್‍ಆಫೀಸ್, ಬಿ.ಎಸ್.ಎನ್.ಎಲ್‍ಆಫೀಸ್,ಕೋರ್ಟ್ ಸುತ್ತ ಮುತ್ತ, ಗಿರಿಯಪ್ಪ ಲೇಔಟ್, ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಫ್-10 ಸಿ.ಜಿ.ಹೆಚ್ ಫೀಡರ್ ವ್ಯಾಪ್ತಿಯ ನಲ್ಲೂರು ಶಾಂತರಾಮರೋಡ್, ವಿನೋಬ ನಗರ 1ನೇ ಮತ್ತು 2ನೇ ಮೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್  ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...