Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

26/11 ದಾಳಿಯಂತೆ ಮತ್ತೊಂದು ದಾಳಿ ಮಾಡುವುದಾಗಿ ಅಪರಿಚಿತ ವ್ಯಕ್ತಿಯ ಬೆದರಿಕೆ..!

Facebook
Twitter
Telegram
WhatsApp

ಮುಂಬೈ ದಾಳಿಯನ್ನ ಇಂದಿಗೂ ಯಾರು ಮರೆಯುವುದಕ್ಕೆ ಸಾಧ್ಯವಿಲ್ಲದ ಕರಾಳ ದಿನವದು. 2008ರ ನವೆಂಬರ್ 26ರಂದು ನಡೆದ ಮುಂಬೈ ದಾಳಿಯಲ್ಲಿ 166 ಜನ ಸಾವಿಗೆ ಈಡಾಗಿದ್ದರು. ಈಗ ಮುಂಬೈ ಪೊಲೀಸರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅದೇ ಮಾದರಿಯ ದಾಳಿ ಮಾಡುವುದಾಗಿ ಬೆದರಿಕೆವೊಡ್ಡಿದ್ದಾನೆ.

ಟ್ರಾಫಿಕ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ, ಉರ್ದುವಿನಲ್ಲಿ ಮಾತನಾಡಿದ ವ್ಯಕ್ತಿ, ಸೀಮಾ ಹೈದರ್ ಹಿಂತಿರಿಗದೆ ಹೋದಲ್ಲಿ ಭಾರತ ನಾಶವಾಗುತ್ತದೆ ಎಂದು ಎಚ್ಚರಿಸಿದ್ದಾನೆ. ಜೊತೆಗೆ ದಾಳಿ ನಡೆದರೆ ಅದಕ್ಕೆ ಉತ್ತರ ಪ್ರದೇಶ ಸರ್ಕಾರವೇ ಹೊಣೆಯಾಗಲಿದೆ ಎಂದಿದ್ದಾನೆ.

ಮುಂಬೈ ಪೊಲೀಸ್  ಟ್ರಾಫಿಕ್ ಕಂಟ್ರೋಲ್ ರೂಂಗೆ ಜುಲೈ 12 ರಂದು ಈ ಕರೆ ಬಂದಿದೆ. ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ, ಹಿರಿಯ ಅಧಿಕಾರಿಯೊಬ್ಬರು ಇದೊಂದು ಹುಸಿ ಕರೆ. ಯಾರು ಮಾಡಿದ್ದಾರೆಂಬುದನ್ನು ಪತ್ತೆ ಹಚ್ಚುತ್ತಿದ್ದೇವೆ ಎಂದಿದ್ದಾರೆ.

ಇನ್ನು ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ ಸೂಕ್ತ ದಾಖಲೆಗಳಿಲ್ಲದೆ ಗ್ರೇಟರ್ ನೋಯ್ಡಾದಲ್ಲಿ ತಂಗಿದ್ದಕ್ಕಾಗಿ ಈ ತಿಂಗಳ ಆರಂಭದಲ್ಲಿ ಆಕೆಯನ್ನು ಬಂಧಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!