Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿರ್ಮಾಪಕರ ಸಂಘದ ವಿರುದ್ಧ ಜಾಕ್ ಮಂಜು ಅಸಮಾಧಾನ..!

Facebook
Twitter
Telegram
WhatsApp

 

 

ಬೆಂಗಳೂರು: ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕರ ನಡುವಿನ ಸಮರ ದಿನೇ ದಿನೇ ಬೆಳೆಯಿತ್ತಲೇ ಇದೆ. ಮೊದಲಿಗೆ ನಿರ್ಮಾಪಕ ಕುಮಾರ್ ಅವರು ಆರೋಪ ಮಾಡಿದ್ದರು. ಬಳಿಕ ರೆಹಮಾನ್ ಅವರು ನನಗು ಹಣ ಕೊಡಬೇಕು ಅಂತ ಬಂದರು. ಇದೆಲ್ಲವನ್ನು ನೋಡಿದ ಕಿಚ್ಚನ ಫ್ಯಾನ್ಸ್ ಗರಂ ಆಗಿದ್ದರು. ಆರೋಪ ಮಾಡಿದ ನಿರ್ಮಾಪಕರಿಗೆ ಧಿಕ್ಕಾರ ಕೂಗಿ ಕ್ಷಮೆ ಕೇಳುವಂತೆ ಹೇಳಿದರು. ಇದೀಗ ಸುದೀಪ್ ಅವರ ಆಪ್ತ ಜಾಜ್ ಮಂಜು ಮತ್ತೆ ಬೇಸರ ಹೊರ ಹಾಕಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾದಿಂದ ನನಗೆ ಯಾವುದೇ ನಷ್ಟವಾಗಿಲ್ಲ. ಯಾವುದೇ ಸಂಭಾವನೆಯನ್ನೇ ಕಿಚ್ಚ ಸುದೀಪ್ ಅವರು ಸ್ನೇಹಕ್ಕೋಸ್ಕರ ಮಾಡಿದ್ದಾರೆ. ಸಾವಿರಾರು ಸಲ ಕಾಲ್ ಮಾಡಿದರು ರಿಸೀವ್ ಮಾಡದ ನಾನು ಅವರನ್ನೇ ಹುಡುಕಿಕೊಂಡು ಹೋಗಿ, ಹೀಗೆ ನಷ್ಟ ಆಯ್ತು ಅಂತ ಹೇಳಿದ್ದೀನಾ..? ಅವರಿಗೆ ಕರೆ ಮಾಡಿ ಕಷ್ಟ ಹೇಳಿಕೊಳ್ಳಲು ನನ್ನ ಮತ್ತು ರೆಹಮಾನ್ ನಡುವೆ ಅಂತ ಸಂಬಂಧವೇನಿದೆ ಎಂದು ರೆಹಮಾನ್ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ರೆಹಮಾನ್ ಅವರ ಹೇಳಿಕೆಗಳು ಹಾಗೂ ಅದನ್ನ ಪ್ರೋತ್ಸಾಹಿಸಿದ ನಿರ್ಮಾಪಕ ಸಂಘದ ವಿರುದ್ಧ ಪತ್ರದ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಜಾಕ್ ಮಂಜು, ಇದು ನನ್ನ ಮತ್ತು ಸಹೋದರ ಸಮನಾದ ಸುದೀಪ್ ಅವರ ನಡುವೆ ತಂದಿಡುವ ಪ್ರಯತ್ನ. ಅಣ್ಣ-ತಮ್ಮಂದಿರನ್ನು ಮತ್ತು ಅವರ ಅಭಿಮಾನಿಗಳನ್ನು ನನ್ನಿಂದ ದೂರ ಮಾಡುವ ಕುತಂತ್ರ. ಸುದೀಪ್ ಮತ್ತು ನಿರ್ಮಾಪಕರ ನಡುವಿನ ಬೆಳವಣಿಗೆಯಲ್ಲಿ ನಿರ್ಮಾಪಕರ ಸಂಘ ಮಲತಾಯಿ ಧೋರಣೆ ಮಾಡ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!