Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಿಗಮ ಮಂಡಳಿಯ ಅಧ್ಯಕ್ಷಗಿರಿಗೆ ಶಾಸಕರ ಡಿಮ್ಯಾಂಡ್

---Advertisement---

ಬೆಂಗಳೂರು: ರಾಜಕೀಯದಲ್ಲಿ ಸ್ಥಾನಗಳಿಗಾಗಿ ಗುದ್ದಾಟ ನಡೆಯೋದು ಕಾಮನ್ ಆಗಿದೆ. ಇದೀಗ ಹಲವು ನಿಗಮ ಮಂಡಳಿಯ ಅಧ್ಯಕ್ಷರು, ಸದಸ್ಯ ಸ್ಥಾನಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ. ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ರಾಯಚೂರು ಎಪಿಎಂಸಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನವನ್ನು ತಮ್ಮ ಬೆಂಬಲಿಗರಿಗೆ, ಪಕ್ಷಕ್ಕಾಗಿ ದುಡಿದವರಿಗೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆದ್ರೆ ಈಗ ಜಿಲ್ಲೆಯಲ್ಲಿ ಬಣ ರಾಜಕೀಯದ ಸಂಘರ್ಷ ಶುರುವಾಗಿದೆ. ಜಿಲ್ಲೆಯ ನಾನಾ ನಿಗಮಗಳಿಗೆ ತಮ್ಮ ಹೆಸರು ಸೂಚಿಸುವಂತೆ ಕಾಂಗ್ರೆಸ್ ಆಕಾಂಕ್ಷಿಗಳು ಬೆಂಗಳೂರಿಗೆ ಆಗಮಿಸಿದ್ದು ಪ್ರಭಾವಿ ನಾಯಕರ ಮನೆಗೆ ಭೇಟಿ ನೀಡುತ್ತಿದ್ದಾರೆ.

ಜಿಲ್ಲೆಯಲ್ಲಿ ಹಲವು ಸಮುದಾಯದ ಮುಖಂಡರು ನಮ್ಮ ನಾಯಕರಿಗೆ ನಿಗಮ ಮಂಡಳಿ ಸ್ಥಾನ ನೀಡಿ ಎಂದು ಮಾಧ್ಯಮಗಳ ಮೂಲಕವೂ ಒತ್ತಾಯಿಸುತ್ತ ಲಾಭಿ ನಡೆಸಿರುವುದು ಗೋಚರಿಸಿದೆ. ಇನ್ನೂ ಕೆಲವರು ತಮ್ಮ ಕ್ಷೇತ್ರಗಳ ಶಾಸಕರಲ್ಲಿ ಪ್ರೀತಿ ವಿಶ್ವಾಸ ಸಂಪಾದಿಸಿ ನಿಗಮ ಮಂಡಳಿಯಲ್ಲಿ ಸ್ಥಾನ ಪಡೆಯುವ ಪ್ರಯತ್ನ ನಡೆಸಿದ್ದಾರೆ.ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದವರ ಸೇವೆ ಪರಿಗಣಿಸುವ ಸಾಧ್ಯತೆಯಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...