Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ವಂತ ಅಣ್ಣ ಡಿಸಿಎಂ ಆಗೋದನ್ನೇ ಸಹಿಸಿರಲಿಲ್ಲ : ಕುಮಾರಸ್ವಾಮಿ ಬಗ್ಗೆ ಜಮೀರ್ ವಾಗ್ದಾಳಿ..!

Facebook
Twitter
Telegram
WhatsApp

ಬೆಂಗಳೂರು: ಕುಮಾರಸ್ವಾಮಿ‌ ವಿರುದ್ಧ ಜಮೀರ್ ವಾಗ್ದಾಳಿ ಮುಂದುವರೆಸಿದ್ದಾರೆ. ಅಲ್ಪಸಂಖ್ಯಾತರನ್ನ ಸಿಎಂ ಮಾಡಲಿ ನೋಡೋಣಾ ಎಂದಿದ್ದ ಜಮೀರ್ ಇದೀಗ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ತಮ್ಮ ಸ್ವಂತ ಅಣ್ಣ ಡಿಸಿಎಂ ಆಗೋದನ್ನೆ ಸಹಿಸಿರಲಿಲ್ಲ. ಇನ್ನು ಅಲ್ಪಸಂಖ್ಯಾತರನ್ನು ಬೆಳೆಸುತ್ತಾರೆಯೇ ಎಂದಿದ್ದಾರೆ. ಎಚ್ ಡಿ ಕೆ ಒಬ್ಬ ಒಕ್ಕಲಿಗನನ್ನು ಬೆಳೆಸಿಲ್ಲ. ಇನ್ನು ಅಲ್ಪಸಂಖ್ಯಾತರನ್ನು ಬೆಳೆಸುತ್ತಾರೆಯೇ ಎಂದಿದ್ದಾರೆ.

ಕೆಲವು ದಿನಗಳಿಂದ ಕುಮಾರಸ್ವಾಮಿ ಆರ್ ಎಸ್ ಎಸ್ ಬಗ್ಗೆ ಮಾತನಾಡುತ್ತಿದ್ದಾರೆ. ಅದು ಕೇವಲ ವೋಟ್ ಬ್ಯಾಂಕ್ ಗಾಗಿ ಮಾಡ್ತಾ ಇರೋದು. ಅಲ್ಪಸಂಖ್ಯಾತರ ವೋಟ್ ಬ್ಯಾಂಕ್ ಗಾಗಿ ಈ ರೀತಿಯಾಗಿ ಮಾತನಾಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಬೆಳೆಸಲ್ಲ ಎಂದು ಕಿಡಿಕಾರಿದ್ದಾರೆ.

ಎಚ್ಡಿಕೆ ಯಾರನ್ನ ಬೆಳೆಸಿದ್ದಾರೆ..? ಒಬ್ಬ ಒಕ್ಕಲಿಗನನ್ನು ಬೆಳೆಸಿಲ್ಲ. ಸ್ವಂತ ಅಣ್ಣ ಡಿಸಿಎಂ ಆಗೋದನ್ನೇ ಸಹಿಸಲಿಲ್ಲ. ಅಣ್ಣ ಎಲ್ಲಿ ಡಿಸಿಎಂ ಆಗ್ತಾರೋ ಅಂತ ಬಿಜೆಪಿ ಅಧಿಕಾರ ಬಿಟ್ಟು ಕೊಡಲಿಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

error: Content is protected !!