Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಟಿಎಪಿಸಿಎಂಎಸ್ : ಜುಲೈ 22ರಂದು ವಾರ್ಷಿಕ ಸರ್ವ ಸದಸ್ಯರ ಸಭೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ,(ಜುಲೈ19) : ಚಿತ್ರದುರ್ಗ ತಾಲ್ಲೂಕು ವ್ಯವಸಾಯೋತ್ಪನ್ನಗಳ ಮಾರಾಟದ ಸಹಕಾರ ಸಂಘದ 74ನೇ ವರ್ಷದ 2022-23ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯನ್ನು ಇದೇ ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಟಿಎಪಿಸಿಎಂಎಸ್ ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಹೆಚ್.ಎಂ. ಮಂಜುನಾಥಪ್ಪ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಸಂಘದ ಕಾರ್ಯದರ್ಶಿ ಜಿ.ಎನ್.ಉಮಾಶಂಕರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

    ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ

error: Content is protected !!