Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಬಂಧಿತನಾದ ಶಂಕಿತನಿಗೆ ಉಗ್ರರ ಲಿಂಕ್..!?

Facebook
Twitter
Telegram
WhatsApp

 

ದಾವಣಗೆರೆ : ಬೆಂಗಳೂರಿನ ಸಿಸಿಬಿ ಪೊಲೀಸರು ಐದು ಜನ ಶಂಕಿತ ಉಗ್ರರನ್ನು ಅರೆಸ್ಟ್ ಮಾಡಿದ್ದಾರೆ. ತೀವ್ರ ತನಿಖೆಯೂ ನಡೆಯುತ್ತಿದೆ. ಈ ಮಧ್ಯೆ ದಾವಣಗೆರೆಯಲ್ಲೂ ಶಂಕಿತನೊಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಆತನಿಗೆ ಬೆಂಗಳೂರಿನಲ್ಲಿ ಅರೆಸ್ಟ್ ಆದ ಉಗ್ರರ ನಂಟು ಇತ್ತು ಎಂದು ಹೇಳಲಾಗುತ್ತಿದೆ.

ಸಿಸಿಬಿ ಪೊಲೀಸರು ನಿನ್ನೆ ಮಧ್ಯರಾತ್ರಿ ದಾವಣಗೆರೆಯ ಆಜಾದ್ ನಗರದಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ 32 ವರ್ಷದ ಫಯಾಜ್ ನನ್ನು ಬಂಧಿಸಿದ್ದಾರೆ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಫಯಾಜ್ ಬೆಂಗಳೂರಿನಲ್ಲಿ ಬಂಧಿತವಾದ ಉಗ್ರರ ಸಂಪರ್ಕ ಇತ್ತು ಎನ್ನಲಾಗುತ್ತಿದೆ. ಸದ್ಯ ಸಿಸಿಬಿ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಉಗ್ರರಿಗೆ ಮನೆ ಬಾಡಿಗೆ ನೀಡಿದ್ದವರ ಪರಿಶೀಲನೆಯನ್ನು ಮಾಡಲಾಗುತ್ತಿದೆ. ಪೂರ್ವಾಪರ ತಿಳಿಯದೆ ಮನೆಯನ್ನು ಬಾಡಿಗೆ ಕೊಟ್ಟ ಮಾಲೀಕರ ಮೇಲೆ ಕ್ರಮ ತೆಗೆದುಕೊಳ್ಳಲು‌ ನಿರ್ಧಾರ ಮಾಡಲಾಗಿದೆ. ದಾಖಲೆ ಪಡೆದುಕೊಳ್ಳದೆ ಮನೆಯನ್ನು ಕೊಟ್ಟ ಹಿನ್ನೆಲೆ ಕೇಸ್ ದಾಖಲು ಮಾಡಲು ನಿರ್ಧಾರ ಮಾಡಲಾಗಿದೆ. ತನಿಖೆ ತೀವ್ರಗೊಂಡಿದ್ದು, ಇನ್ನಷ್ಟು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!