Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಟೋ ಚಾಲಕರಿಗೆ ಮಹತ್ವದ ಮಾಹಿತಿ : ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯ ಮಾಡುತ್ತಾರೆ ?

Facebook
Twitter
Telegram
WhatsApp

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ.20) : ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯ ಮಾಡಿಕೊಡಲಾಗುವುದು.

ಚಿತ್ರದುರ್ಗ ಉಪವಿಭಾಗ : ಪ್ರತಿ ಸೋಮವಾರ ಚಿತ್ರದುರ್ಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಲ್ಲಿ,

ಜುಲೈ 28, ಆಗಸ್ಟ್ 4 ಮತ್ತು 11 ರಂದು ಹಾಗೂ ಸೆಪ್ಟೆಂಬರ್ 1 ಮತ್ತು 8 ರಂದು ಹೊಸದುರ್ಗದ ಎಪಿಎಂಸಿ ಮಾರ್ಕೆಟ್‍ನಲ್ಲಿ ಹಾಗೂ

ಆಗಸ್ಟ್ 19, ಸೆಪ್ಟೆಂಬರ್ 2 ಮತ್ತು 5 ರಂದು ಹೊಳಲ್ಕೆರೆಯ ಚೌಡೇಶ್ವರಿ ದೇವಸ್ಥಾನದ ಹತ್ತಿರ, ವಾಲ್ಮಿಕಿ ಭವನದಲ್ಲಿ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯಯನ್ನು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2.30ರವರೆಗೆ ಮಾಡಿಕೊಡಲಾಗುವುದು.

ಚಳ್ಳಕೆರೆ ಉಪವಿಭಾಗ: ಪ್ರತಿ ಸೋಮವಾರ ಚಳ್ಳಕೆರೆ ಉಪವಿಭಾಗದ ಕಾನೂನು ಮಾಪನಶಾಸ್ತ್ರ ನಿರೀಕ್ಷಕರ ಕಚೇರಿಯಲ್ಲಿ,

ಜುಲೈ 27, ಆಗಸ್ಟ್ 3, ಆಗಸ್ಟ್ 10,
ಆಗಸ್ಟ್ 24 ರಂದು ಹಿರಿಯೂರಿನ ಸಂತೆಪೇಟೆ, ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಹತ್ತಿರ, ರಾಮಮಂದಿರ ರಸ್ತೆಯಲ್ಲಿ,

ಆಗಸ್ಟ್ 5, ಆಗಸ್ಟ್ 19 ಸೆಪ್ಟೆಂಬರ್ 2 ರಂದು ಮೊಳಕಾಲ್ಮೂರಿನ ಕೆನರಾ ಬ್ಯಾಂಕ್ ಹತ್ತಿರದ ಹೆಚ್‍ಆರ್ ರಸ್ತೆಯಲ್ಲಿ ಆಟೋ ಮೀಟರ್ ಸತ್ಯಾಪನೆ ಹಾಗೂ ಮುದ್ರೆ ಕಾರ್ಯಯನ್ನು ಅಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 2.30 ರವರೆಗೆ ಮಾಡಿಕೊಡಲಾಗುವುದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!