Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುತ್ತಿರುವವರಿಗೆ ಎದುರಾಗುತ್ತಿರುವ ಸಮಸ್ಯೆಗಳು ಯಾವುವು..?

Facebook
Twitter
Telegram
WhatsApp

 

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಶಕ್ತಿ, ಗೃಹಜ್ಯೋತಿ ಈಗ ಗೃಹಲಕ್ಷ್ಮೀ ಯೋಜನೆ. ಹೊಸ ಸರ್ಕಾರ ರಚನೆಯಾದ ಮೇಲೆ ಮಹಿಳೆಯರೆಲ್ಲ ಹೆಚ್ಚು ಕಾಯುತ್ತಿದ್ದದ್ದು ಗೃಹಲಕ್ಷ್ಮೀ ಯೋಜನೆ ಯಾವಾಗಿಂದ ಬರುತ್ತೆ ಅಂತ. ಕಡೆಗೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಆದ್ರೆ ಮೂರು ದಿನದಿಂದ ಮಹಿಳೆಯರು ಅರ್ಜಿ ಸಲ್ಲಿಕೆಗೆ ಸಾಕಷ್ಟು ಹರಸಾಹಸ ಪಡುತ್ತಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ರೇಷನ್ ಕಾರ್ಡ್, ಆಧಾರ್ ಮಾರ್ಡ್, ಅಕೌಂಟ್ ಪಾಸ್ ಬುಕ್ ಬೇಕಾಗಿದೆ. ಮೂರು ದಿನದ ಹಿಂದೆಯೇ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ. ಆದ್ರೆ ಮೂರು ದಾಖಲೆಗಳನ್ನು ಹಿಡಿದುಕೊಂಡು ಮಹಿಳೆಯರು ಅರ್ಜಿ ಸಲ್ಲಿಸಲು ಬಂದರೆ ಅದೇ ಸರ್ವರ್ ಸಮಸ್ಯೆ ಎಲ್ಲರನ್ನು ಕಾಡುತ್ತಿದೆ. ಅರ್ಜಿ‌ಸಲ್ಲಿಸುವ ಸಮಯಕ್ಕೆ ಸರಿಯಾಗಿ ಸರ್ವರ್ ಡೌನ್ ಅನ್ನೋದು ಮಹಿಳೆಯರ ಎನರ್ಜಿಯನ್ನೇ ಡೌನ್ ಮಾಡಿಟ್ಟಿದೆ.

ಮೊಬೈಲ್ ನಂಬರ್ ಗೆ ಅರ್ಜಿ ಹಾಕಿದ ಮೇಲೆ ಒಂದು ಮೆಸೇಜ್ ಬರುತ್ತೆ. ಆದ್ರೆ ಸರ್ವರ್ ಸಮಸ್ಯೆಯಿಂದಾಗಿ ಆ ಮೆಸೇಜ್ ಬರುತ್ತಿಲ್ಲ, ಅರ್ಜಿ ಅಗ್ರೀ ಆಗುತ್ತಿಲ್ಲ. ಇದರ ಮಧ್ಯೆ ಮೊದಲ ದಿನವೇ 60 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!