Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಳೆಯಿಂದಾಗಿ ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ..?

---Advertisement---

 

ರಾಜ್ಯಾದ್ಯಂತ ಮಾನ್ಸೂನ್ ಮಳೆ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಸಂಪರ್ಕವನ್ನೇ ಕಳೆದುಕೊಂಡಿವೆ. ಜನ ಓಡಾಡುವುದಕ್ಕೂ ಭಯಭೀತರಾಗಿದ್ದಾರೆ.

ಕಾಲುವೆಗಳು ತುಂಬಿ ಹರಿಯುತ್ತಿವೆ. ಕೆಲವೊಂದು ಜಲಾಶಯಗಳು ತುಂಬಿರುವ ಕಾರಣ, ಸುತ್ತಮುತ್ತ ಇರುವ ಗ್ರಾಮದ ಜನ ಆತಂಕದಿಂದ ವಾಸ ಮಾಡುತ್ತಿದ್ದಾರೆ. ಮಕ್ಕಳಿಗೆ ಇದು ಶೈಕ್ಷಣಿಕ ಆರಂಭಿಕ ವರ್ಷ ಬೇರೆ. ಮಳೆಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಕೂಡ ಕಷ್ಟ ಸಾಧ್ಯವಾಗಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

 

ಉತ್ತರ ಕನ್ನಡ, ಬೆಳಗಾವಿ, ಹಾವೇರಿ, ಹಾಸನ, ಧಾರವಾಡ, ದಾವಣಗೆರೆ, ಶಿವಮೊಗ್ಗದಲ್ಲಿ ಮಳೆ ಕಡಿಮೆಯಾಗುವ ತನಕ ಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆ ಕಡಿಮೆಯಾಗದ ಹಿನ್ನಲೆ ಇಂದು ರಜೆ ಘೋಷಣೆ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...