ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ,(ಜು.24) : ನಗರದಲ್ಲಿ ಬೀದಿ ಬೀದಿಗಳಲ್ಲಿ ಓಡಾಡುತ್ತಿರುವ ಗೋವುಗಳ ರಕ್ಷಣೆ ಮಾಡುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ನಗರಸಭೆಯ ಪೌರಾಯುಕ್ತರಿಗೆ ಮನವಿ ಮಾಡಿದೆ.

ವಿಶ್ವ ಹಿಂದೂ ಪರಿಷತ್-ಬಜರಂಗದಳ ವತಿಯಿಂದ ಚಿತ್ರದುರ್ಗ ನಗರದಲ್ಲಿ ಬೀದಿ ಬೀದಿಗಳಲ್ಲಿ ಓಡಾಡುತ್ತಿರುವ ಮತ್ತು ಬೀದಿ ಬೀದಿಗಳಲ್ಲಿ ಮಲಗಿರುವ ಗೋವುಗಳ ರಕ್ಷಣೆ ಮತ್ತು ಅವುಗಳ ಸಂರಕ್ಷಣೆ ಮಾಡುವ ಜವಾಬ್ದಾರಿಯನ್ನು ನಗರಭೆಯ ವತಿಯಿಂದ ರಕ್ಷಿಸಿ ಗೋ ಮಾಲೀಕರಿಗೆ ಒಪ್ಪಿಸಿ, ಮಾಲೀಕರುಗಳು ಸಿಗದಿದ್ದ ಪಕ್ಷದಲ್ಲಿ ಗೋಶಾಲೆಗೆ ಕಳುಹಿಸುವ ವ್ಯವಸ್ಥೆಯನ್ನು ಮಾಡಬೇಕು. ಮತ್ತು ಗೋವುಗಳನ್ನು ರಕ್ಷಣೆ ಮಾಡುವುದು ನಮ್ಮ-ನಿಮ್ಮ ಆಧ್ಯ ಕರ್ತವ್ಯವವಾಗಿರುತ್ತದೆ. ಗೋವುಗಳು, ಚಿತ್ರದುರ್ಗ ನಗರದಲ್ಲಿ ಎಲ್ಲಿ ಬೇಕೆಂದರಲ್ಲಿ ನಡು ರಸ್ತೆಯ ಬದಿಯಲ್ಲಿ ಮಲಗುವುದು ಮತ್ತು ಓಡಾಡು ಮಾಡುತ್ತಿರುವುದರಿಂದ ವಾಹನ ಚಾಲಕರಿಗೆ, ಓಡಾಡುವವರಿಗೆ ತೊಂದರೆಯಾಗಿರುತ್ತದೆ. ತಾವುಗಳು ದಯಮಾಡಿ ತುರ್ತಾಗಿ ಗೋವುಗಳನ್ನು ರಕ್ಷಣೆ ಗೋವುಗಳ ಮಾಲೀಕರಿಗೆ ಅಥವಾ ಗೋಶಾಲೆಗೆ ಬಿಡುವಂತೆ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ನಗರ ಗೋರಕ್ಷ ಪ್ರಮುಖ ಕಿಶೋರ್, ರಂಗನಾಥ್, ತಿಪ್ಪೇಶ್, ಗೌತಮ್ಮ ಸೇರಿದಂತೆ ಇತರರು ಭಾಗವಹಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್