Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ ಮಣಿಪುರ ಘಟನೆ : AAP ಸದಸ್ಯನ ಅಮಾನತು

Facebook
Twitter
Telegram
WhatsApp

 

ನವದೆಹಲಿ: ಮಣಿಪುರದ ಹಿಂಸಾಚಾರದ ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗಿತ್ತು. ಇಂದಿನ ರಾಜ್ಯಸಭಾ ಕಲಾಪದಲ್ಲೂ ಮಣಿಪುರ ಹಿಂಸಾಚಾರ ಕೋಲಾಹಲ ಎಬ್ಬಿಸಿದೆ. ಆಮ್ ಆದ್ಮಿ ಪಕ್ಷದ ಸದಸ್ಯ ಸಂಜಯ್ ಸಿಂಗ್ ಅಧಿವೇಶನದಲ್ಲಿ ಈ ವಿಚಾರವಾಗಿ ಮಾತನಾಡಿದ್ದರು. ಕಲಾಪದಿಂದ ಅವರನ್ನು ಅಧಿವೇಶನದ ಅಮಾನತು ಮಾಡಿದ್ದಾರೆ.

ಸಂಜಯ್ ಸಿಂಗ್ ಅಮಾನತು ಬಳಿಕ ಪ್ರತಿಕ್ರಿಯೆ ನೀಡಿದ, ಎಎಪಿ ನಾಯಕ ಸೌರಭ ಭಾರಧ್ವಾಜ್, ನಮ್ಮ ಸಂಸದರು ಸತ್ಯವನ್ನು ಹೇಳಿದ್ದಕ್ಕೆ ಅಮಾನತು ಮಾಡಿದ್ದಾರೆ. ಇದರಿಂದ ನಾವೂ ಧೃತಿಗೆಡುವುದಿಲ್ಲ. ನಮ್ಮ ಕಾನೂನು ಹೋರಾಟದ ತಂಡ, ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲನೆ ಮಾಡ್ತಿದೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಬೇಕು.

ಅಲ್ಲಿ ಏನಾಗ್ತಿದೆ ಅನ್ನೋದನ್ನು ದೇಶದ ಜನರಿಗೆ ತಿಳಿಸಬೇಕು ಅಂತಾ ವಿಪಕ್ಷಗಳು ಆಗ್ರಹಿಸುತ್ತಿವೆ. ಇದೇ ವಿಚಾರವನ್ನು ಇಟ್ಟುಕೊಂಡು ಕಲಾಪದ ವೇಳೆ ವಿಪಕ್ಷಗಳು ಗಲಾಟೆ ಮಾಡುತ್ತಿವೆ. ದೇಶಾದ್ಯಂತ ಈ ಘಟನೆ ಸಾಕಷ್ಟು ವಿರೋಧಕ್ಕೆ ಒಳಗಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!