Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ : ಹಲವೆಡೆ ಸಾವು ನೋವು…!

Facebook
Twitter
Telegram
WhatsApp

 

ಆರಂಭದಲ್ಲಿ ಕೈ ಕೊಟ್ಟಿದ್ದ ಮುಂಗಾರು ಬಳಿಕ ಚುರುಕುಗೊಂಡಿತ್ತು. ಇದೀಗ ರಾಜ್ಯದೆಲ್ಲೆಡೆ ಜೋರು ಮಳೆಯಾಗುತ್ತಿದೆ. ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡದ ಭಾಗದಲ್ಲಂತೂ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಓಡಾಡಲು ಇದ್ದ ಸಂಪರ್ಕ ಸೇತುವೆಗಳು ಕುಸಿತಗೊಂಡಿವೆ. ಮನೆಗಳು ಕುಸಿತಗೊಂಡಿವೆ. ಜನಜೀವನ ಅಸ್ತವ್ಯಸ್ತವಾಗಿದ್ದು ಇದರ ನಡುವೆ ಸಾವು – ನೋವುಗಳು ಸಂಭವಿಸಿವೆ.

ಕಲಬುರಗಿ, ಉಡುಪಿ, ಭದ್ರಾವತಿ, ಹೊನ್ನಾವರ, ಹಾವೇರಿ ಸೇರಿದಂತೆ ಕೆಲ ಭಾಗದಲ್ಲಿ ಜನ ಮಳೆಯಿಂದಾಗಿ ಸಾವನ್ನಪ್ಪಿದ್ದಾರೆ‌ ರೀಲ್ಸ್ ಮಾಡಲು ಹೋಗಿ, ನೀರಿನ ಸೌಂದರ್ಯ ನೋಡಲು ಹೋಗಿ ಸಾವನ್ನಪ್ಪಿದವರು ಇದ್ದಾರೆ. ಮಳೆಯಿಂದಾಗಿ ಆರು ಜನ ಸಾವನ್ನಪ್ಪಿದ್ದಾರೆ.

ಇನ್ನು ಇಂದು ನಾಳೆ ಮಳೆಯ ಪ್ರಮಾಣ ಕೊಂಚ ತಗ್ಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಹಾಗೆ ನೀರಿನ ಅಪಾಯ ಇರುವ ಕಡೆಗೆ ಜನ ಪ್ರವಾಸ ಹೋಗುವುದು, ಸೌಂದರ್ಯ ಸವಿಯಲು ಹೋಗುವುದನ್ನು ನಿಲ್ಲಿಸಬೇಕು ಸೂಚನೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!