Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಡಲೇಬೀಜ ಮತ್ತು ಬಾದಾಮಿ ಯಾವುದರಲ್ಲಿ ಹೆಚ್ಚು ಪೋಷಕಾಂಶಗಳಿವೆ…?

Facebook
Twitter
Telegram
WhatsApp

ನಮ್ಮ ದೇಹಕ್ಕೆ ಪೋಷಕಾಂಶ ತುಂಬಾ ಮುಖ್ಯವಾಗಿರುತ್ತದೆ. ಫೊಷಕಾಂಶ ಇಲ್ಲದೆ ಹೋದರೆ ದೇಹದ ಆರೋಗ್ಯ ಸ್ಥಿತಿ ಸಮತೋಲನದಲ್ಲಿ ಇರುವುದಿಲ್ಲ. ಹೀಗಾಗಿಯೇ ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ಪಡೆಯಬೇಕಾಗುತ್ತದೆ. ಅದಕ್ಕೆ ಮನೆಯಲ್ಲಿರುವ ಪದಾರ್ಥಗಳು ಸಾಕಾಗುತ್ತದೆ. ಅದರಲ್ಲೂ ಉತ್ತಮ ಪೋಷಕಾಂಶಕ್ಕಾಗಿ ಡ್ರೈ ಪ್ರೂಟ್ಸ್ ಮೊರೆ ಕೂಡ ಹೋಗುತ್ತಾರೆ. ಅದರ ಜೊತೆಗೆ ಅಡುಗೆ ಮನೆಯ ಡಬ್ಬಿಯಲ್ಲಿರುವ ಕಡಲೇ ಬೀಜವೂ(ಶೇಂಗಾ) ಉತ್ತಮ.

ಕಡಲೆ ಬೀಜವನ್ನು ಬಡವರ ಬಾದಾಮಿ ಅಂತ ಕರೆಯಲಾಗುತ್ತದೆ. ಬಾದಾಮಿಗೆ ಹೋಲಿಕೆ ಮಾಡಿದ್ರೆ ಇದರ ಕಡಲೆ ಬೀಜದ ಬೆಲೆ ತುಂಬಾನೇ ಕಡಿಮೆ. ತಿನ್ನೋದಕ್ಕೂ ರುಚಿಕರವಾಗಿರುತ್ತೆ. ಕಡಲೆಕಾಯಿಗಳು ಪ್ರೋಟೀನ್‌ನಲ್ಲಿ ಸಮೃದ್ಧವಾಗಿವೆ. ಇದು ಸಸ್ಯಾಹಾರಿಗಳು ಮತ್ತು ವೀಗನ್ ಆಹಾರ ಕ್ರಮ ಪಾಲಿಸುವವರಿಗೆ ಅತ್ಯುತ್ತಮವಾದ ಸಸ್ಯ ಆಧಾರಿತ ಪ್ರೋಟೀನ್ ಮೂಲವಾಗಿದೆ. ಇದರಲ್ಲಿ ಮಾನವನ ಆರೋಗ್ಯಕ್ಕೆ ಅಗತ್ಯವಾದ ಎಲ್ಲಾ ಒಂಬತ್ತು ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ.

ಬಾದಾಮಿಯನ್ನು ವೈಜ್ಞಾನಿಕವಾಗಿ ಪ್ರುನಸ್ ಡಲ್ಸಿಸ್ ಎಂದು ಕರೆಯಲಾಗುತ್ತದೆ. ಇದನ್ನು ಶತಮಾನಗಳಿಂದ ಸೇವಿಸಲಾಗುತ್ತಿದೆ. ಹಾಗೂ ಇದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿದೆ. ಬಾದಾಮಿಯು ವಿವಿಧ ಫೈಟೊನ್ಯೂಟ್ರಿಯೆಂಟ್‌ಗಳನ್ನು ಹೊಂದಿರುತ್ತದೆ. ಬಾದಾಮಿಯು ಕ್ಯಾಲ್ಸಿಯಂನ ಅತ್ಯುತ್ತಮ ಮೂಲವಾಗಿದೆ. ಮೂಳೆಗಳು ಮತ್ತು ಹಲ್ಲುಗಳನ್ನು ಬಲಪಡಿಸಲು ಪ್ರಯೋಜನಕಾರಿಯಾಗಿದೆ. ಬಾದಾಮಿಯಲ್ಲಿ ವಿಟಮಿನ್ ಇ ಹೇರಳ ಪ್ರಮಾಣದಲ್ಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿ ಸೈಬರ್ ವಂಚನೆ ಪ್ರಕರಣ : ವಂಚಕರ ಜಾಲ ಭೇದಿಸಿದ ಸಿಇಎನ್ ಪೊಲೀಸರು

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಶೆಟ್ಟಿಯವರಿಗೆ ಕಳೆದ ತಿಂಗಳು ನಡೆದಿದ್ದ ಸೈಬರ್ ವಂಚನೆ ಪ್ರಕರಣವನ್ನು ಚಿತ್ರದುರ್ಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಭೇದಿಸಿದ್ದಾರೆ. ನಗರದ ಹಿರಿಯ ವೈದ್ಯರಾದ

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

error: Content is protected !!