ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಜೋರು ಮಳೆಯಿಂದಾಗಿ ಜನ ಆತಂಕದಲ್ಲಿದ್ದಾರೆ. ಕೆಲವೊಂದು ಜಿಲ್ಲೆಗಳಲ್ಲಿ ಮನೆಯಿಂದ ಹೊರಗೆ ಬರುವುದಕ್ಕೂ ಕಷ್ಟವಾಗುತ್ತಿದೆ. ಹಳೆಯ ಮನೆಗಳಲ್ಲಿ ವಾಸ ಮಾಡುತ್ತಿರುವವರು ಮನೆ ಕುಸಿತದ ಆತಂಕದಲ್ಲಿದ್ದಾರೆ. ರಾಜ್ಯದಲ್ಲಿ ಇನ್ನು 9 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಬೆಳಗಾವಿ ಸೇರಿದಂತೆ 9 ಜಿಲ್ಲೆಗಳಿಗೆ ಪ್ರವಾದ ಭೀತಿ ಎದುರಾಗಿದೆ. ರೆಡ್ ಅಲರ್ಟ್ ಇರುವ ಜಿಲ್ಲೆಗಳ ಜನರಿಗೆ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ.
ಮಳೆಯಲ್ಲಿ ಪ್ರಕೃತಿ ಸೌಂದರ್ಯ ದುಪ್ಪಟ್ಟಾಗುತ್ತದೆ. ಈ ಸೌಂದರ್ಯ ನೋಡುವುದಕ್ಕೇನೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಪ್ರವಾಸಕ್ಕೆ ಬರುತ್ತಾರೆ. ಮಳೆ ಹೆಚ್ಚಾಗಿರುವ ಪರಿಣಾಮ ಪ್ರವಾಸಿಗರಿಗೂ ಸೂಚನೆ ನೀಡಲಾಗಿದೆ. ಇನ್ನು ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗದಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮಳೆಯ ಪ್ರಭಾವ ಕಡಿಮೆಯಾದ ಮೇಲೆ ಮತ್ತೆ ಶಾಲೆಗಳು ಪುನರಾರಂಭವಾಗುತ್ತವೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್