Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ ಮುಂದುವರಿದ ಮಳೆ :  ಕಳೆದ 24 ಗಂಟೆಗಳ ಮಳೆ ವರದಿ : ಎಲ್ಲೆಲ್ಲಿ ಎಷ್ಟು ಮಳೆ ?

Facebook
Twitter
Telegram
WhatsApp

 

 

ಮಾಹಿತಿ ಮತ್ತು ಫೋಟೋ ಕೃಪೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ24) : ಜಿಲ್ಲೆಯಲ್ಲಿ ಬುಧವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 25 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ
ರಾಯಾಪುರ 18 ಮಿ.ಮೀ,
ಬಿಜಿಕೆರೆ 2 ಮಿ.ಮೀ,
ರಾಂಪುರ 5.2 ಮಿ.ಮೀ,
ದೇವಸಮುದ್ರ 23.2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ
ಹೊಸದುರ್ಗದಲ್ಲಿ 3.4 ಮಿ.ಮೀ,
ಬಾಗೂರು 23 ಮಿ.ಮೀ,
ಮತ್ತೋಡು 4.2 ಮಿ.ಮೀ,
ಶ್ರೀರಾಂಪುರ 4 ಮಿ.ಮೀ,
ಮಾಡದಕೆರೆ 10 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ
ಚಿತ್ರದುರ್ಗ-1ರಲ್ಲಿ 7 ಮಿ.ಮೀ, ಚಿತ್ರದುರ್ಗ-2ರಲ್ಲಿ 4.3 ಮಿ.ಮೀ,
ಐನಹಳ್ಳಿ 6.2 ಮಿ.ಮೀ,
ಭರಮಸಾಗರ 7.6 ಮಿ.ಮೀ,
ತುರುವನೂರು 5.8 ಮಿ.ಮೀ,
ಸಿರಿಗೆರೆ 9.4 ಮಿ.ಮೀ,
ಹಿರೇಗುಂಟನೂರು 1 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ
ಹಿರಿಯೂರಿನಲ್ಲಿ 7.8 ಮಿ.ಮೀ,
ಇಕ್ಕನೂರು 2.2 ಮಿ.ಮೀ,
ಈಶ್ವರಗೆರೆ 4.8 ಮಿ.ಮೀ,
ಬಬ್ಬೂರು 9.8 ಮಿ.ಮೀ,
ಸುಗೂರು 11.6 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ
ಹೊಳಲ್ಕೆರೆಯಲ್ಲಿ 4.8 ಮಿ.ಮೀ, ಚಿಕ್ಕಜಾಜೂರು 3.9 ಮಿ.ಮೀ,
ಬಿ. ದುರ್ಗ 8.2 ಮಿ.ಮೀ,
ಹೆಚ್‍ಡಿ ಪುರ 11.4 ಮಿ.ಮೀ,
ತಾಳ್ಯ 6.2 ಮಿ.ಮೀ, ರಾಮಗಿರಿ 3.4 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ
ಚಳ್ಳಕೆರೆಯಲ್ಲಿ 3 ಮಿ.ಮೀ,
ಪರುಶುರಾಂಪುರ 10.6 ಮಿ.ಮೀ,                            ನಾಯಕನಹಟ್ಟಿ 8.4 ಮಿ.ಮೀ,
ತಳಕು 3.2 ಮಿ.ಮೀ,
ಡಿ. ಮರಿಕುಂಟೆ 8.2 ಮಿ.ಮೀ ಮಳೆಯಾಗಿದೆ.

16 ಮನೆಗಳು ಭಾಗಶಃ ಹಾನಿ: ಬುಧವಾರ ಸುರಿದ ಮಳೆಗೆ ಜಿಲ್ಲಾಯಾದ್ಯಂತ  ಒಟ್ಟು 16 ಮನೆಗಳು ಭಾಗಶಃ ಹಾನಿ ಹಾನಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ. ಹಿರಿಯೂರು ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿಯಾಗಿವೆ. ಹೊಸದುರ್ಗ ತಾಲ್ಲೂಕಿನಲ್ಲಿ 4 ಮನೆ ಭಾಗಶಃ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 4 ಮನೆ ಭಾಗಶಃ ಹಾನಿಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!