Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಮಿಳುನಾಡಿನ ವಿರೋಧದ ನಡುವೆಯೇ ಮೇಕೆದಾಟು ಯೋಜನೆಗೆ ವೇಗ ಹೆಚ್ಚಳ

Facebook
Twitter
Telegram
WhatsApp

 

ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ಮೇಕೆದಾಟು ಯೋಜನೆಯಿಂದಾಗಿ ಬೆಂಗಳೂರಿನ ಜನಕ್ಕೆ ಕುಡಿಯುವ ನೀರು ಸಿಗಲಿದೆ. ಹೀಗಾಗಿ ಕಾವೇರಿ ನದಿಗೆ ಮೇಕೆದಾಟು ಬಳಿ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಈಗಾಗಲೇ ಇದರ ಕಾರ್ಯ ತನ್ನ ವೇಗವನ್ನು ಆರಂಭಿಸಿದೆ. ಈಗಾಗಲೇ ಸರ್ವೇ ಆರಂಭವಾಗಿದೆ. ಕಾವೇರಿ ವನ್ಯಜೀವಿ ಅರಣ್ಯ ಪ್ರದೇಶದ ಮರಗಳ ಏಣಿಕೆ ಕಾರ್ಯ ಆರಂಭವಾಗಿದೆ. 39 ಉಪವಯಲ ಅರಣ್ಯಾಧಿಕಾರಿಗಳನ್ನು ಸರ್ವೆ ಮಾಡುವುದಕ್ಕೆ ಸರ್ಕಾರ ನಿಗಧಿ ಮಾಡಿದೆ. ಇದರ ನಡುವೆ ತಮಿಳುನಾಡು ಮತ್ತೆ ತನ್ನ ವರಸೆ ಮುಂದುವರೆಸಿದ್ದು, ಈ ಯೋಜನೆ ಸುಪ್ರೀಂ ಹಾಗೂ ಕಾವೇರಿ ನ್ಯಾಯಾಧೀಕರಣದ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಎಂದಿದೆ.

ಮೇಕೆದಾಟು ಯೋಜನೆಯಿಂದ ಬೆಂಗಳೂರಿನ ಕುಡಿಯುವ ನೀರಿನ ಕೊರತೆ ನೀಗುತ್ತದೆ. ಜೊತೆಗೆ ಜಲ ವಿದ್ಯುತ್ ಉತ್ಪಾದನೆ ಹಾಗೂ ತಮಿಳುನಾಡಿನ ನೀರಿನ ಅಗತ್ಯವನ್ನು ಪೂರೈಸಲು ಹೆಚ್ಚುವರಿ ನೀರನ್ನು ಸಂಗ್ರಹಿಸಲು ಮೇಕೆದಾಟು ಯೋಜನೆ ನೆರವಾಗಲಿದೆ. ಹೀಗಾಗಿಯೇ ಕಾಂಗ್ರೆಸ್ ಪಕ್ಷದಿಂದ ಬೃಹತ್ ಪಾದಯಾತ್ರೆ ನಡೆದಿತ್ತು. ಸದ್ಯ ಅವರದ್ದೇ ಸರ್ಕಾರ ಇರುವ ಹಿನ್ನೆಲೆ ಮೇಕೆದಾಟು ಯೋಜನೆಯ ಕಾರ್ಯ ಶುರುವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

error: Content is protected !!