Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಲಸಿನ ಹಣ್ಣಿನ ಬೀಜದಿಂದ ಎಷ್ಟೆಲ್ಲಾ ಉಪಯೋಗ ಇದೆ ನೋಡಿ

Facebook
Twitter
Telegram
WhatsApp

 

ಕಸದಿಂದಲೂ ರಸ ಮಾಡಬಹುದು ಎಂಬ ಮಾತಿದೆ. ಎಷ್ಟೋ ಸಲ ನಮಗೆ ಕೆಲವು ಪದಾರ್ಥಗಳ ಉಪಯೋಗ ತಿಳಿಯದೆ ಕಸಕ್ಜೆ ಹಾಕಿಬಿಡುತ್ತೀವಿ. ಉದಾಹರಣೆಗೆ ಸೌತೆಕಾಯಿ ಸಿಪ್ಪೆ, ಹಿರೇಕಾಯಿ ಸಿಪ್ಪೆ. ಆದರೆ ಆ ಸಿಪ್ಪೆಯಿಂದಾನು ದೇಹಕ್ಜೆ ಉಪಯೋಗವಾಗುತ್ತೆ. ಅದರಂತೆ ಹಲಸಿನ ಹಣ್ಣಿನ ಬೀಜವನ್ನು ಸಾಕಷ್ಟು ಜನ ಕಸಕ್ಜೆ ಹಾಕುತ್ತಾರೆ. ಇನ್ನು ಕೆಲವರು ತಿನ್ಬುತ್ತಾರೆ. ಹಾಗಾದ್ರೆ ಅದರಲ್ಲಿ ಎಷ್ಟೆಲ್ಲಾ ಆರೋಗ್ಯಕರ ಲಾಭ ಇದೆ ಅನ್ನೋದನ್ನ ನೋಡೋಣಾ.

* ಹೆಣ್ಣು ಮಕ್ಜಳು ಉದ್ಧ ಕೂದಲು ಬೇಕು ಅಂತ ಏನೆಲ್ಲಾ ಆಯಿಲ್ ಟ್ರೈ ಮಾಡ್ತಾರೆ ಅಲ್ವಾ. ಹಲಸಿನ ಹಣ್ಣಿನ ಬೀಜವನ್ನು ತಿನ್ನುವುದರಿಂದ ಉದ್ಧ ಕೂದಲಿನ ಬೆಳವಣಿಗೆಗೆ ಕಾರಣವಾಗುತ್ತದೆ.

* ಈಗಂತೂ ಮೊಬೈಲ್, ಕಂಪ್ಯೂಟರ್ ಅಂತ ನೋಡಿ ನೋಡಿ ಕಣ್ಣಿನ ದೃಷ್ಟಿಯೆ ಸಮಸ್ಯೆಯಾಗಿರುತ್ತೆ. ಹಲಸಿನ ಬೀಜಗಳನ್ನು ತಿನ್ನುವುದರಿಂದ ಕಣ್ಣಿನ ದೃಷ್ಟಿಯ ಆರೋಗ್ಯ ಉತ್ತಮವಾಗುತ್ತದೆ.

* ಜೀರ್ಣಕ್ರಿಯೆಯನ್ನು ಹೆಚ್ಚು ಮಾಡುತ್ತದೆ. ಹೀಗಾಗಿ ಹಲಸಿನ ಬೀಜಗಳನ್ನು ತಿನ್ಬುವುದು ಉತ್ತಮ. ಜೀರ್ಣಕ್ರಿಯೆ ಸಮಸ್ಯೆ ಇರುವವರು ಟ್ರೈ ಮಾಡಬಹುದು.

* ಚರ್ಮದ ತ್ವಚೆಯ ಬಗ್ಗೆ ಎಲ್ಲರಿಗೂ ಕಾಳಜಿ ಇರುತ್ತದೆ. ಇದು ಸೀಸನ್ ಕೂಡ ಆಗಿರುವ ಕಾರಣ ಹಲಸಿನ ಹಣ್ಣಿನ ಬೀಜಗಳನ್ನು ತಿನ್ನುವ ಮೂಲಕ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!