Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

20 ವರ್ಷದ ಬಳಿಕ ತಿರುಪತಿಗೆ ಸರಬರಾಜು ಆಗುತ್ತಿದ್ದ ನಂದಿನಿ ತುಪ್ಪಕ್ಕೆ ಬ್ರೇಕ್ : ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

ತಿರುಪತಿಗೆ ಹೋದರೆ ಅಲ್ಲಿನ ಲಡ್ಡು ಪ್ರಸಾದ ತರದೆ ಯಾರೂ ಬರಲ್ಲ. ಲಡ್ಡು ಪ್ರಸಾದ ಅಂದ್ರೆ ಪ್ರತಿಯೊಬ್ಬರಿಗೂ ಅಚ್ಚುಮೆಚ್ಚು. ಆ ಲಡ್ಡುಗೆ ಕಳೆದ 20 ವರ್ಷದಿಂದ ಕರ್ನಾಟಕದ ಪ್ಯೂರ್ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿದೆ. ಆದರೆ ಇನ್ಮುಂದೆ ನಂದಿನಿ ತುಪ್ಪಕ್ಕೆ ಬ್ರೇಕ್ ಹಾಕಲಾಗುತ್ತಿದೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ‌ನಾಯಕ್ ಮಾಹಿತಿ ನೀಡಿದ್ದಾರೆ.

ಕಳೆದ 20 ವರ್ಷದಿಂದ ಕೆಎಂಎಫ್ ಗೆ ನಂದಿನಿ ತುಪ್ಪ ಸರಬರಾಜು ಮಾಡಲಾಗುತ್ತಿತ್ತು. 6 ತಿಂಗಳಿಗೆ 14 ಲಕ್ಷ ಕೆಜಿಯಷ್ಟು ತುಪ್ಪವನ್ನು ಸರಬರಾಜು ಮಾಡಲಾಗುತ್ತಿತ್ತು. ರಿಯಾಯಿತಿ ದರದಲ್ಲಿಯೇ ತುಪ್ಪವನ್ನು ನೀಡುತ್ತಿತ್ತು. ಆದರೆ ಈ ಬಾರಿ ರಿಯಾಯಿತಿ ದರದಲ್ಲಿ ತುಪ್ಪ ನೀಡುವುದಕ್ಕೆ ಆಗುತ್ತಿಲ್ಲ ಎಂದು ಟೆಂಡರ್ ಕೈಬಿಡಲಾಗಿದೆ.

ಕರ್ನಾಟಕದಲ್ಲಿ ಸದ್ಯ ಹಾಲಿನ ಕೊರತೆ ಕಾಡುತ್ತಿದೆ. ಹೀಗಾಗಿ ಉಪ ಉತ್ಪನ್ನಗಳ ದರ ಏರಿಕೆ ಮಾಡುವುದು ಕೂಡ ಅನಿವಾರ್ಯತೆಯಾಗಿದೆ. ನಂದಿನಿ ತುಪ್ಪದ ದರವೂ ಹೆಚ್ಚಳವೂ ಆಗಿದೆ. ಹೀಗಾಗಿ ತಿರುಪತಿಗೆ ಸರಬರಾಜು ಮಾಡುವ ತುಪ್ಪದ ಟೆಂಡರ್ ಕೈಬಿಡಲು ಕೆಎಂಎಫ್ ನಿರ್ಧಾರ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!