Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಬೆಣ್ಣೆ ದೋಸೆಯ ಬೆಲೆಯೂ ಏರಿಕೆ : ಎಷ್ಟಾಗಿದೆ ರೇಟ್..?

Facebook
Twitter
Telegram
WhatsApp

 

 

ಬೆಂಗಳೂರು: ಆಗಸ್ಟ್ 1 ರಿಂದ ರಾಜ್ಯದಲ್ಲಿ ದಿನನಿತ್ಯದ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಹಾಲಿನ ದರವೂ ಇಂದಿನಿಂದ 3 ರೂಪಾಯಿ ಏರಿಕೆಯಾಗಿದೆ. ಜೊತೆಗೆ ಹೊಟೇಲ್ ನ ಆಹಾರ ಪದಾರ್ಥದಲ್ಲೂ ಏರಿಕೆಯಾಗುತ್ತಿದೆ. ಅದರಲ್ಲೂ ದಾವಣಗೆರೆ ಬೆಣ್ಣೆ ದೋಸೆಯಲ್ಲೂ ಏರಿಕೆ ಕಂಡಿದೆ.

ಹಾಲಿನ ದರ ಏರಿಕೆಯಾದ ಬೆನ್ನಲ್ಲೇ ಬೆಣ್ಣೆಯ ದರವೂ ಏರಿಕೆಯಾಗಿದೆ. ಹೀಗಾಗಿ ಪ್ರತಿ ಬೆಣ್ಣೆ ದೋಸೆಯ ಮೇಲೆ 10 ರೂಪಾಯಿ ಏರಿಕೆಯಾಗಿದೆ. ದಾವಣಗೆರೆ ದೋಸೆ ಬೆಷ್ಣೆ ಪ್ರಿಯರು ಇನ್ಮುಂದೆ ಹತ್ತು ರೂಪಾಯಿ ಹೆಚ್ಚಿಗೆ ಕೊಡಬೇಕಾಗುತ್ತದೆ. ಬೆಣ್ಣೆಯ ಹೆಚ್ಚಿನ ದರವನ್ನೇ ಏರಿಕೆ ಮಾಡಿದೆ.

ಈ ಹಿಂದೆಲ್ಲ ಪ್ರತಿ ಕೆಜಿಗೆ 550 ರೂಪಾಯಿ ಇತ್ತು. ಆದ್ರೆ ಈಗ ಹಾಲಿನ ದರ ಏರಿಕೆಯಾದ ಮೇಲೆ ಕೆಜಿ ಬೆಣ್ಣೆಗೆ 700 ರೂಪಾಯಿ ಆಗಿದೆ. ಅಷ್ಟೇ ಅಲ್ಲ ತರಕಾರಿ ಬೆಲೆಯೂ ಗಗನಕ್ಕೇರಿದೆ. ದೋಸೆಯ ಚಟ್ನಿಗೆ ಬಳಸುವ ಹಸಿಮೆಣಸಿನಕಾಯಿಯ ದರವೂ ಏರಿಕೆಯಾಗಿದೆ. ಹೀಗಾಗಿ ಬೆಣ್ಣೆ ದೋಸೆ ಬೆಲೆಯೂ ಏರಿಕೆ ಕಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!