Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗ ಜನತೆಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಸಂಸದ ಬಿವೈ ರಾಘವೇಂದ್ರ ಹೇಳಿದ್ದೇನು..?

Facebook
Twitter
Telegram
WhatsApp

 

ಶಿವಮೊಗ್ಗ: ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಆರಂಭಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಸಂಬಂಧ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಗ, ಸಂಸದ ಬಿವೈ ರಾಘವೇಂದ್ರ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಭದ್ರಾವತಿ ಜನರಿಗೆ ಖುಷಿ ಸುದ್ದಿಯನ್ನು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿವೈ ರಾಘವೇಂದ್ರ ಅವರು, ಭದ್ರಾವತಿಗೆ ಮತ್ತೆ ವೈಭವ! ಐಕಾನಿಕ್ #VISL ಮತ್ತೆ ಜೀವಕ್ಕೆ ಬರಲಿದೆ. VISL ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು SAIL ನಿರ್ವಹಣೆಯು ಅಂತಿಮವಾಗಿ ಒಪ್ಪಿಕೊಂಡಿದೆ ಎಂದು ಘೋಷಿಸಲು ನನಗೆ ಅತೀವ ಸಂತೋಷವಾಗಿದೆ ಎಂದು ಟ್ವೀಟ್ ಮಾಡಿ, ಕೇಂದ್ರ ಸಚಿವರಿಗೆ ಟ್ಯಾಗ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಬರೋಬ್ಬರಿ 34 ವರ್ಷಗಳ ಹಿಂದೆ ಅಂದರೆ 1989ರಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ವಿಐಎಸ್‌ಎಲ್‌ ಕಾರ್ಖಾನೆಯನ್ನು ಒಪ್ಪಿಸಿತ್ತು. ನಷ್ಟದಲ್ಲಿದ್ದ ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚಲು ಕೇಂದ್ರ ಸರ್ಕಾರ ಹೊರಟಿತ್ತು. ಕೊನೆಗೂ ಭದ್ರಾವತಿ ಜನರ ನಿರಂತರ ಹೋರಾಟದ ಫಲವಾಗಿ ಇಂದು ಮತ್ತೆ ಆರಂಭಗೊಳ್ಳುವ ಹಂತಕ್ಕೆ ತಲುಪಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಭದ್ರಾವತಿಯ ಮಂದಿ ಸಂತಸಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!