Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖರ್ಗೆ ಮೈಬಣ್ಣದ ಬಗ್ಗೆ ಆರಗ ಜ್ಞಾನೇಂದ್ರ ವ್ಯಂಗ್ಯ : ದಲಿತರ ಕ್ಷಮೆ ಕೇಳುವಂತೆ ಕಾಂಗ್ರೆಸ್ ಪಟ್ಟು..!

Facebook
Twitter
Telegram
WhatsApp

 

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ, ಇಂದು ಬಿಜೆಪಿ ಪ್ರತಿಭಟನೆ ನಡೆಸಿದೆ. ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣ್ ಬಗ್ಗೆಯೂ ಮಾತನಾಡಿದ್ದಾರೆ.

ಮಲೆನಾಡಿನ ಬಗ್ಗರ ಗೊತ್ತಿರದ ಆ ಕಡೆಯ ಮಿನಿಸ್ಟರ್ ಸಾಹೇಬ್ರು ಸುಟ್ಟು ಕರಕಲಾಗಿದ್ದಾರೆ. ನಮ್ಮ ಖರ್ಗೆಯವರನ್ನು ನೋಡಿದ್ರೆ ಗೊತ್ತಾಗುತ್ತದೆ‌. ಸ್ವಲ್ಪ ತಲೆ ಕೂದಲು ಮುಚ್ಚಿಕೊಂಡಿರುವುದೇ ಅವರಿಗೆ ನೆರಳಿನಂತೆ ತಿಳಿದಿರುತ್ತಾರೆ‌ ನಮ್ಮ ದುರಾದೃಷ್ಟ ಎಂದರೆ ಮಿನಿಸ್ಟರ್ ಸಾಹೇಬ್ರು ಕೂಡ ಆ ಕಡೆಯವರು. ಅವರಿಗೆ ಮರ – ಗಿಎ, ನೆರಳು ಏನಂಥ ಗೊತ್ತಿಲ್ಲ. ಸುಟ್ಟು ಕರಕಲಾಗಿರುತ್ತಾರೆ.

ನಮ್ಮ ಖರ್ಗೆಯವರನ್ನೇ ನೋಡಿದ್ರೆ ಗೊತ್ತಾಗುತ್ತದೆ. ಮಲೆನಾಡಿನ ಬದುಕಿನ ಬಗ್ಗೆ ಗೊತ್ತಿಲ್ಲ ಎಂದು ಭಾಷಣದ ವೇಳೆ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ಆಕ್ರೋಶಗೊಂಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಖರ್ಗೆಯವರ ಕುರಿತು ನೀಡಿರುವ ಹೇಳಿಕೆ ಇಡೀ ಮೂಲ ನಿವಾಸಿ ದಲಿತರಿಗೆ ಮಾಡಿದ ಅವಮಾನ. ಹೀಗಾಗಿ ಆರಗ ಜ್ಞಾನೇಂದ್ರ ಅವರು, ಮಲ್ಲಿಕಾರ್ಜುನ ಖರ್ಗೆ ಹಾಗೂ ದಲಿತರ ಕ್ಷಮೆ ಕೇಳಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!