Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಟ್ಟೆಯ ಹಳದಿ ಭಾಗ ಆರೋಗ್ಯಕ್ಕೆ ಒಳ್ಳೆಯದಾ..? ಕೆಟ್ಟದಾ..?

Facebook
Twitter
Telegram
WhatsApp

ಮೊಟ್ಟೆ ನಮ್ಮ ದೇಹಕ್ಕೆ ತುಂಬಾ ಮುಖ್ಯ. ಸಾಕಷ್ಟು ಪ್ರೋಟೀನ್ ಅಂಶ ಈ ಮೊಟ್ಟೆಯಲ್ಲಿರುತ್ತೆ. ಹೀಗಾಗಿ ಮೊಟ್ಟೆ ತಿನ್ನುವುದಕ್ಕೆ ವೈದ್ಯರು ಕೂಡ ಸಲಹೆ ನೀಡುತ್ತಾರೆ‌. ಆದರೆ ಮೊಟ್ಟೆ ತಿನ್ನೋದು ಓಕೆ ಅದರ ಒಳಗಿನ ಎಲ್ಲೋ ಭಾಗದ್ದೇ ಎಲ್ಲರಿಗೂ ಟೆನ್ಶನ್. ತಿನ್ನುವುದಾ..? ಬೇಡವಾ ಎಂಬ ಪ್ರಶ್ನೆ. ಅದಕ್ಕೆ ಉತ್ತರ ಇಲ್ಲಿದೆ.

ಸಾಕಷ್ಟು ಜನ ಮೊಟ್ಟೆಯ ಹಳದಿ ಭಾಗವನ್ನು ತಿನ್ನಲ್ಲ. ಒಬ್ಬೊಬ್ಬರು ಒಂದೊಂದು ರೀತಯ ಯೋಚನೆ ಹೋಂದಿದ್ದಾರೆ. ಹಳದಿ ಭಾಗ ತಿಂದರೆ ಕೊಬ್ಬು ಜಾಸ್ತಿ ಅಂತ ಒಬ್ಬರು ಅಂದ್ರೆ, ಇನ್ನೊಬ್ಬರು ತೂಕ ಹೆಚ್ಚಾಗುತ್ತೆ ಎಂಬ ಕಾರಣಕ್ಕೆ ಅದನ್ನು ದೂರವಿಟ್ಟು ವೈಟ್ ಭಾಗ ಮಾತ್ರ ತಿಂತಾರೆ.

* ಮೊಟ್ಟೆಯ ಹಳದಿ ಭಾಗವು ವಿಟಮಿನ್ ಎ, ಡಿ, ಇ, ಬಿ-12 ಮತ್ತು ಕೆ ಜೊತೆಗೆ ಮಿನೆರಲ್ ಗಳಿಂದ ಸಮೃದ್ಧವಾಗಿದೆ.

* ಒಂದು ಮೊಟ್ಟೆಯಲ್ಲಿ 186 ಮಿಲಿಗ್ರಾಂ ಕೊಲೆಸ್ಟ್ರಾಲ್ ಇರುತ್ತದೆ. ಆದರೆ ಮನುಷ್ಯನಿಗೆ ಒಂದು ದಿನಕ್ಕೆ‌ಬೇಕಿರುವುದು 300 ಗ್ರಾಂ ಕೊಲೆಸ್ಟ್ರಾಲ್ ಮಾತ್ರ.

* ಮೊಟ್ಟೆಯಲ್ಲಿನ ಕೊಲೆಸ್ಟ್ರಾಲ್, ರಕ್ತದಲ್ಲಿನ ಕೊಲೆಸ್ಟ್ರಾಲ್ ಮೇಲೆ ಯಾವುದೇ ರೀತಿಯ ಪರಿಣಾಮವನ್ನು ಬೀರುವುದಿಲ್ಲ ಎಂದು ಅಧ್ಯಯನ ಹೇಳುತ್ತದೆ.

* ಹೀಗಾಗಿ ಯಾವುದೇ ಆತಂಕವಿಲ್ಲದೆ ದಿನಕ್ಕೆ 2 – 3 ಮೊಟ್ಟೆಯನ್ನು ಸಂಪೂರ್ಣವಾಗಿ ತಿನ್ನಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!