Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ ಶಾಸಕರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ನೌಕರ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ: ಸಸ್ಪೆಂಡ್ ಮಾಡಿಸ್ತೀನಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ, ಗ್ರಾಮ ಪಂಚಾಯತ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮದಲ್ಲಿ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಕೆಲಸ ಮಾಡುತ್ತಿದ್ದ ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟ ಮಾಹಿತಿ ಪ್ರಕಾರ, ತಾಲೂಕು ಪಂಚಾಯತ್ ಇಓ ಮೂಲಕ ಒತ್ತಡ ಹಾಕಲಾಗಿತ್ತು. ಎಸ್ಸಿಗಳಿಗೆ ಮಾತ್ರ ಕೆಲಸ ಮಾಡಿಸಿಕೊಡಿ ಅಂತ ಪಿಡಿಒಗಳ ಮೂಲಕ ಒತ್ತಡ ಹಾಕುತ್ತಿದ್ದರು. ನಿನ್ನನ್ನು ಸಸ್ಪೆಂಡ್ ಮಾಡಿಸಿ ಬಿಡ್ತೀನಿ ಅಂತ ಶಾಸಕ ಚಂದ್ರಪ್ಪ ವಿನಾಕಾರಣ ಬೆದರಿಕೆ ಹಾಕುತ್ತಿದ್ದರು ಎಂದು ಉಪ್ಪರಿಗೇನಹಳ್ಳಿಯ ಮೋಹನ್ ಕುಮಾರ್, ಮೂರ್ತಿ, ಉಗ್ರಪ್ಪ, ರಾಜಪ್ಪ ಹಾಗೂ 30 ಜನ ಸ್ನೇಹಿತರ ಹೆಸರನ್ನೂ ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ಇದಷ್ಟೇ ಅಲ್ಲದೆ ಡೆತ್ ನೋಟ್ ನಲ್ಲಿ ಖಾತೆ ಮಾಡಿಸಿಕೊಡುವಂತೆ ಪೀಡಿಸುತ್ತಿದ್ದವರ ಹೆಸರನ್ನು ಜೊತೆಗೆ ಫೋನ್ ನಂಬರ್ ಅನ್ನು ಬರೆಯಲಾಗಿದೆ‌. ಪಂಚಾಯತ್ ಇಓ ಮೇಲೆ ತನಿಖೆಯಾಗಬೇಕೆಂದು ಸಹ ಒತ್ತಾಯಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್‌ಎಸ್‌ಎಲ್‌ಸಿ ಫಲಿತಾಂಶ : 625 ಕ್ಕೆ 620 ಅಂಕ ಗಳಿಸಿದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ

ಸುದ್ದಿಒನ್, ಚಿತ್ರದುರ್ಗ, ಮೇ. 09 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.   ಈ ಬಾರಿಯ

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 09  : ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ

ಮುಂಗಾರು, ಸಂಭಾವ್ಯ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಶೀಘ್ರದಲ್ಲಿ ಮುಂಗಾರು ಆರಂಭಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸದಾ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ

error: Content is protected !!