Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಪಂದನಾ ವಯಸ್ಸಿನ ಮಹಿಳೆಯರ ಹೃದಯಾಘಾತಕ್ಕೆ ಕಾರಣವೇನೆಂದು ತಿಳಿಸಿದ ಡಾ.ಮಂಜುನಾಥ್

Facebook
Twitter
Telegram
WhatsApp

 

ಬೆಂಗಳೂರು: ಸ್ಪಂದನಾ ವಿಜಯ್ ರಾಘವೇಂದ್ರ ಇನ್ನು 37 ವರ್ಷ. ಆದ್ರೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅನಾರೋಗ್ಯ ಕಾಡಿರಲಿಲ್ಲ. ಇನ್ಯಾವುದೇ ಕಾಯಿಲೆ ಅವರ ಬಳಿ ಸುಳಿದಿರಲಿಲ್ಲ. ಆದರೂ ಇಂದು ನಿಧನರಾಗಿದ್ದಾರೆ. ಇಷ್ಟು ಚಿಕ್ಕ ವಯಸ್ಸಿಗೆ ಹೃದಯಾಘಾತವಾಗುವುದಕ್ಕೆ ಕಾರಣ ಏನು ಎಂಬುದಕ್ಕೆ ನಾರಾಯಣ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಶೇ. 90ರಷ್ಟು ಕಾರ್ಡಿಯಾಕ್ ಅರೆಸ್ಟ್ ಹಾರ್ಟ್​ ಅಟ್ಯಾಕ್​ನಿಂದ ಆಗುತ್ತೆ. ಕೇವಲ 45 ವಯಸ್ಸಿನವರಲ್ಲಿ ಶೇ.35 ರಷ್ಟು ಕಾರ್ಡಿಯಾಕ್ ಅರೆಸ್ಟ್ ಆಗುತ್ತೆ. ಯುವ ರೋಗಿಗಳ ಪೈಕಿ ಶೇ.8ರಷ್ಟು ಮಹಿಳೆಯರೇ ಹಾರ್ಟ್​ ಅಟ್ಯಾಕ್​​ಗೆ ಒಳಗಾಗಿದ್ದಾರೆ.

ಯುವಕರು ಹಾಗೂ ಮಧ್ಯ ವಯಸ್ಕರಲ್ಲಿ ಹೆಚ್ಚಾಗಿ ಹಾರ್ಟ್​ ಅಟ್ಯಾಕ್ ಆಗುತ್ತಿದೆ. ಕಳೆದ 10 ವರ್ಷಗಳಲ್ಲಿ ಹೃದಯಾಘಾತದ ಪ್ರಮಾಣ ಶೇ.22ರಷ್ಟು ಹೆಚ್ಚಾಗಿದೆ. ಕೆಲಸದ ಒತ್ತಡ, ಮಕ್ಕಳ ಪೋಷಣೆ, ಸಂಸಾರದ ಒತ್ತಡಗಳಿಂದ ಶುಗರ್​ ಕಾಯಿಲೆ ಬರುತ್ತಿದೆ ಎಂದು ತಿಳಿಸಿದ್ದಾರೆ. ಒತ್ತಡದ ಜೀವನದಿಂದ ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಂತೆ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!