Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಾದರಕ್ಷೆ ಕಂಪನಿಗಳಿಗೆ ಸವಾಲು : ಕೆಲಸ ಕಳೆದುಕೊಳ್ಳುವ ಭಯದಲ್ಲಿ ಕಾರ್ಮಿಕರು..!

---Advertisement---

 

ಮೊದಲು ಒಂದು ಕಾಲ ಇತ್ತು. ಬ್ರಾಂಡೆಡ್ ಚಪ್ಪಲಿಗಳನ್ನೇ ಎಲ್ಲರೂ ಪ್ರಿಫರ್ ಮಾಡ್ತಾ ಇದ್ರು. ಈಗಲೂ ಬ್ರಾಂಡೆಡ್ ಚಪ್ಪಲಿಗಳನ್ನೇ ಹಾಕ್ತಾರೆ. ಆದ್ರೆ ಅದಕ್ಕೂ ಮೀರಿ ಅಂದದ ಚೆಂದದ ಚಪ್ಪಲಿಗಳು ಮಾರುಕಟ್ಟೆಗೆ ಬಂದಿವೆ. ಹೀಗಾಗಿ ಪಾದರಕ್ಷೆಯ ಕಂಪನಿಗಳು ಸವಾಲೊಂದನ್ನು ಎದುರಿಸುತ್ತಿವೆ. ಈ ಬಗ್ಗೆ ವಿಕೆಸಿ‌ ಪ್ರೈಡ್ ಮಾಲೀಕ ಬೇಸರ ಹೊರ ಹಾಕಿದ್ದಾರೆ.

ಟ್ವೀಟ್ ಮಾಡಿರುವ ರಜಾಕ್, 3-40 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ವಲಯಕ್ಕೆ ಈಗ ಬೆಂಬಲದ ಅಗತ್ಯವಿದೆ ಅನ್ನೋದನ್ನ ಒತ್ತಿ ಹೇಳಿದ್ದಾರೆ. ಕ್ವಾಲಿಟಿ ಕಂಟ್ರೋಲ್ ಆರ್ಡರ್ ಮತ್ತು ಅಧಿಕಾರಿಗಳು ತಕ್ಷಣವೇ ಮಧ್ಯೆ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಭಾರತದ ಆರ್ಥಿಕತೆಗೆ ಪಾದರಕ್ಷೆಯ ಕಂಪನಿಯೂ ಗಮನಾರ್ಹವಾದ ಕೊಡುಗೆ ನೀಡಿದೆ. ಈಗ ಸಂಕಷ್ಟಕ್ಕೆ ಸಿಲುಕಿದೆ ಎಂದು ತಿಳಿಸಿದ್ದಾರೆ.

ಕೋವಿಡ್‌ನಿಂದಾಗಿ ಪೂರೈಕೆಯ ಸರಪಳಿ ಹಾಳಾಗಿಬಿಡ್ತು. ಉತ್ಪಾದನೆ ಸ್ಥಗಿತವಾಯ್ತು. ಗ್ರಾಹಕರ ಬೇಡಿಕೆಯಲ್ಲೂ ಕುಸಿತ ಆಗಿಬಿಡ್ತು. ಇದು ಸಂಪೂರ್ಣ ಉತ್ಪಾದನೆ ಮತ್ತು ಚಿಲ್ಲರೆ ಮಾರ್ಕೆಟ್‌ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತು ಅನ್ನೋದು ರಜಾಕ್‌ ಅವರು ವ್ಯಕ್ತಪಡಿಸಿರೋ ಕಳವಳವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment