Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇರಳಕ್ಕೆ ಹೊಸ ಹೆಸರಿಟ್ಟ ಸಿಎಂ.. ಕೇಂದ್ರಕ್ಕೂ ಶಿಪಾರಸ್ಸು.. ಅಷ್ಟಕ್ಕೂ ಬದಲಾದ ಹೆಸರೇನು..?

Facebook
Twitter
Telegram
WhatsApp

ಕೇರಳವನ್ನು ಇಷ್ಟು ದಿನಗಳ ಕಾಲ ಕೇರಳ ಎಂದೇ ಕರೆಯಲಾಗಿತ್ತು. ಆದ್ರೆ ಇನ್ಮುಂದೆ ಬೇರೆಯದ್ದೇ ಹೆಸರನ್ನು ಸೂಚಿಸಲಾಗಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಆ ಹೆಸರನ್ನು ಕೇಂದ್ರಕ್ಕೂ ಶಿಫಾರಸ್ಸು ಮಾಡಿದ್ದಾರೆ.

ಕೇರಳಕ್ಕೆ ಕೇರಳಂ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಇಂದು ವಿಧಾನಸಭೆಯಲ್ಲೂ ಮಂಡನೆ ಮಾಡಲಾಗಿದೆ. ಇನ್ಮುಂದೆ ದಾಖಲೆಗಳಲ್ಲೂ ಕೇರಳ ಎನ್ನುವ ಬದಲು ಕೇರಳಂ ಮಾಡಲಾಗಿದೆ. ಕಾಂಗ್ರೆಸ್ ಹಾಗೂ ಪ್ರತಿಪಕ್ಷದಿಂದ ಯಾವುದೇ ತಿದ್ದುಪಡಿಗೆ ಮನವಿ ಮಾಡಿಲ್ಲ. ಹೀಗಾಗಿ ಕೇರಳದ ಹೆಸರು ಬದಲಾವಣೆಯೂ ಅವಿರೋಧವಾಗಿ ಆಯ್ಕೆಯಾಗಿದೆ.

ನವೆಂಬರ್ 1, 1956ರಲ್ಲಿ ಕೇರಳ ರಾಜ್ಯವನ್ನು ಭಾಷೆಯ ಆಧಾರದ ಮೇಲೆ ರಚಿಸಲಾಯಿತು. ಕೇರಳ ಮಲೆಯಾಳಂ ಅಲ್ಲ ಕೇರಳಂ ಅನ್ನೋದು ಮಲೆಯಾಳಂ ಭಾಷೆಯಾಗಿದೆ. ನಾವು ಮಲೆಯಾಳಂ ಮಾತನಾಡುವ ಭಾಷಿಗರ ರಾಜ್ಯವನ್ನು ಒಗ್ಗೂಡಿಸಬೇಕಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗಿಂದಲೂ ಈ ಹೋರಾಟ ನಡೆಯುತ್ತಿದೆ. ಭಾರತದ ಸಂವಿಧಾನದಲ್ಲಿ ನಮ್ಮ ರಾಜ್ಯವನ್ನು ಕೇರಳ ಎಂದು ದಾಖಲಿಸಲಾಗಿದೆ. ಹೀಗಾಗಿ ಕೇರಳ ಎನ್ನುವ ಬದಲು ಕೇರಳಂ ಎಂದು ಬದಲಾಯಿಸಲು ನಿರ್ಧಾರ ಮಾಡಲಾಗಿದೆ ಎಂದು ಕೇರಳ ಸಿಎಂ ಪುಣರಾಯಿ ವಿಜಯನ್ ಸ್ಪಷ್ಟನೆ ನೀಡಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!