Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಳಿ ವಯಸ್ಸಲ್ಲೂ ಗದ್ದೆಯಲ್ಲಿ ಡ್ಯಾನ್ಸ್ ಮಾಡಿದ ಅಜ್ಜಿ : ಇದು ನಡೆದದ್ದು ನಮ್ಮ ಕರ್ನಾಟಕದಲ್ಲಿಯೇ..!

Facebook
Twitter
Telegram
WhatsApp

 

 

ಉಡುಪಿ: ಸ್ವಲ್ಪ ವಯಸ್ಸಾದರೇ ಸಾಕು ಸಾಕಪ್ಪ ಸಾಕು, ಸುಸ್ತು ಅಂತ ಕೂರುವವರಿಗೆ ಎನರ್ಜಿ ಅಂದ್ರೆ ಇದು ಕಣ್ರೋ ಎನ್ನುವಂತೆ ಡ್ಯಾನ್ಸ್ ಮಾಡಿ ತೋರಿಸಿದ್ದಾರೆ ಅಜ್ಜಿ. ಅದು ಅಂತಿಂಥ ಜಾಗದಲ್ಲಿ ಅಲ್ಲ. ಕೆಸರು ಗದ್ದೆಯಲ್ಲಿ. ಅಜ್ಜಿಯ ಸಖತ್ ಡ್ಯಾನ್ಸ್ ಎಲ್ಲರ ಗಮನವನ್ನು ಸಖತ್ತಾಗಿಯೇ ಸೆಳೆದಿದೆ. ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಈ ಡ್ಯಾನ್ಸ್ ವಿಡಿಯೋ ವೈರಲ್ ಆಗ್ತಾ ಇದೆ.

ಗ್ರಾಮೀಣ ಭಾಗದ ಆಟಗಳನ್ನು ಆಗಾಗ ನೆನಪು ಮಾಡುವಂತ ಸ್ಪರ್ಧೆಗಳು ನಡೆಯುತ್ತಾ ಇರುತ್ತವೆ. ಈಗ ಉಡುಪಿ ಜಿಲ್ಲೆಯಲ್ಲೂ ಸಂಘ ಸಂಸ್ಥೆಗಳು ಇಂಥದ್ದೊಂದು ಕೆಲಸ ಮಾಡಿದ್ದಾರೆ. ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು. ಆ ಗದ್ದೆಯೋಟದಲ್ಲಿ ಅಜ್ಜಿಯೇ ಗಮನ ಸೆಳೆದಿದ್ದಾರೆ.

ಕೃಷಿ ಮತ್ತು ಮಣ್ಣಿನ ಮಹತ್ವವನ್ನು ತಿಳಿಸುವುದಕ್ಕೆ ಅಂತ ಆಯೋಜಿಸುವ ಆಟವೇ ಕೆಸರು ಗದ್ದೆಯಾಟ. ಈ ಕೆಸರು ಗದ್ದೆಯಾಟದಲ್ಲಿ ಅಜ್ಜಿಯೊಬ್ಬರು ಉಲ್ಲಾಸದಿಂದ ಆಟವಾಡಿದ್ದಾರೆ. ಅಷ್ಟರೆ ಅಲ್ಲ ಗದ್ದೆಯಲ್ಲಿಯೇ ಅಜ್ಜಿ ಹುಲಿ ಕುಣಿತ ಮಾಡಿದ್ದಾರೆ. ಉಳಿದವರು ಕಂಡಂತೆ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಯುವತಿಯರು ನಾಚಿಕೆ ಪಡುವಂತೆ ಡ್ಯಾನ್ಸ್ ಮಾಡಿದ್ದಾರೆ. ಸದ್ಯ ಅಜ್ಜಿಯ ಡ್ಯಾನ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!