Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಪೆನ್ ಡ್ರೈವ್ ನದ್ದೇ ಸದ್ದು : ಅಷ್ಟಕ್ಕೂ ಲಕ್ಷ್ಮಣ್ ಸವದಿ ಬಳಿ ಇರೋ ಪೆನ್ ಡ್ರೈವ್ ಯಾರದ್ದು..?

Facebook
Twitter
Telegram
WhatsApp

 

ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಬಳಿ ಪೆನ್ ಡ್ರೈವ್ ಇದೆ ಅಂತ ಹಲವು ಬಾರಿ ಹೇಳಿದ್ದಾರೆ. ಆದ್ರೆ ಆ ಪೆನ್ ಡ್ರೈವ್ ನಲ್ಲಿರುವ ಮಾಹಿತಿ ಏನು ಅನ್ನೋದನ್ನು ಮಾತ್ರ ತಿಳಿಸಿಲ್ಲ. ಇದೀಗ ಶಾಸಕ ಲಕ್ಷ್ಮಣ ಸವದಿ ಹೊಸ ಬಾಂಬ್ ಹಾಕಿದ್ದಾರೆ. ನನ್ನ ಬಳಿಯೂ ಪೆನ್ ಡ್ರೈವ್ ಇದೆ. ಸಮಯ ಬಂದಾಗ ರಿಲೀಸ್ ಮಾಡ್ತೇನೆ ಎಂದಿದ್ದಾರೆ.

ನನ್ನ ಬಳಿ ಪೆನ್ ಡ್ರೈವ್ ಇರುವುದು ಕಟು ಸತ್ಯ. ಸಮಯ ಬಂದಾಗ ಅದನ್ನು ರಿಲೀಸ್ ಮಾಡ್ತೀನಿ. ನನ್ನ ಮೇಲೆ ಎಷ್ಟು ಒತ್ತಡ ಹೆಚ್ಚಾಗುತ್ತದೆಯೋ ಅಷ್ಟು ಬೇಗ ಪೆನ್ ಡ್ರೈವ್ ಅನ್ನು ರಿಲೀಸ್ ಮಾಡುತ್ತೇನೆ. ಪೆನ್ ಡ್ರೈವ್ ಯಾವ ಪಕ್ಷಕ್ಕೆ ಸೇರಿದ್ದು ಎಂಬುದು ಬಹಿರಂಗವಾದ ಬಳಿಕ ಗೊತ್ತಾಗಲಿದೆ. ಅಲ್ಲಿಯವೆರೆಗೂ ಕಾದು ನೋಡಬೇಕು ಎಂದು ಲಕ್ಷ್ಮಣ ಸವದಿ ಪೆನ್ ಡ್ರೈವ್ ಬಗ್ಗೆ ಹೊಸ ಬಾಂಬ್ ಹಾಕಿದ್ದಾರೆ.

ಇದೇ ವೇಳೆ ಮಹೇಶ್ ಕುಮುಟಳ್ಳಿ ವಿರುದ್ಧ ಕಿಡಿಕಾರಿದ ಸವದಿ, ರಾಜಕೀಯವಾಗಿ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. 2700 ಕೋಟಿ ರೂ.ಗಳ ಅನುದಾನದಲ್ಲಿ ಅಥಣಿ ಮತ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನೆ ಆಗುತ್ತಿದೆ. ಇದು ಬಿಜೆಪಿ ಕಾಲಾವಧಿಯಲ್ಲಿ ಮಂಜೂರಾದ ಅನುದಾನದಿಂದ ಎಂದು ದಾಖಲೆ ಸಮೇತ ಸಾಬೀತುಪಡಿಸಿದರೆ ನಾನು ರಾಜಕೀಯದಿಂದಲೇ ನಿವೃತ್ತಿ ಹೊಂದುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!