Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಸಭೆಯ ಮುಂಗಾರು ಅಧಿವೇಶನ ಮುಕ್ತಾಯ.. ಚರ್ಚೆಯಾಗಿದ್ದು ಏನು, ಏನಾಗಬೇಕಿತ್ತು..?

---Advertisement---

 

ನವದೆಹಲಿ: ಈ ಬಾರಿಯ ಮುಂಗಾರು ಅಧಿವೇಶನ‌ ಮುಕ್ತಾಯವಾಗಿದೆ.‌ ಸಂಸತ್ ಮುಂಗಾರು ಅಧಿವೇಶನ ಅನಿರ್ಧಿಷ್ಟಾವಧಿಗೆ‌ ಮುಂದೂಡಿಕೆಯಾಗಿದೆ. ಅದರಲ್ಲೂ ಈ ಬಾರಿಯ ಅಧಿವೇಶನದಲ್ಲಿ ಮಣಿಪುರದ ಘಟನೆ ಸದ್ದು ಮಾಡಿದೆ.

ಮಣಿಪುರದ ಘಟನೆ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಯುದ್ಧ ಸಾರಿತ್ತು. ಪ್ರಧಾನಿ ಮೋದಿಯವರು ಕೂಡ ವಿಪಕ್ಷಗಳ ಮಾತಿಗೆ ಉತ್ತರ ನೀಡಿರಲಿಲ್ಲ. ಆಡಳಿತ ಪಕ್ಷ ಮತ್ತು ವಿಪಕ್ಷಗಳ ತಿಕ್ಕಾಟದಿಂದ ಮುಂಗಾರು ಅಧಿವೇಶನ ಮುಕ್ತಾಯವಾಗಿದೆ.

ಈ ಬಾರಿಯ ಸಂಸತ್ ಅಧಿವೇಶನ ಸಾಕಷ್ಟು ಗಮನ ಸೆಳೆಯಿತು. 17 ದಿನಗಳಲ್ಲಿ ಒಟ್ಟು 44 ಗಂಟೆ 13 ನಿಮಿಷ ಕಾಲ ಅಧಿವೇಶನ ನಡೆಸಿದ್ದೇವೆ ಎಂದು ಸ್ಪೀಕರ್ ಓಂ ಬಿರ್ಲಾ ಮಾಹಿತಿ ನೀಡಿದ್ದಾರೆ. 20 ಮಸೂದೆಗಳನ್ನು ಪರಿಚಯಿಸಿದ್ದು ಒಟ್ಟು 22 ಕರಡು ಮಸೂದೆಗಳನ್ನ ಈ ಬಾರಿ ಅಂಗೀಕರಿಸಲಾಗಿದೆ. ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿ ಇದೀಗ ಆದೇಶ ಹೊರಡಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...