Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನೆ ಮದ್ದು : ಮನೆಯಿಂದ ಸೊಳ್ಳೆ ಓಡಿಸಲು ಹೀಗೆ ಮಾಡಿ…!

Facebook
Twitter
Telegram
WhatsApp

 

 

ಬೇಸಿಗೆ ಕಾಲ, ಮಳೆಗಾಲ ಬಂತು ಅಂದ್ರೆ ಸೊಳ್ಳೆಗಳ ಕಾಟ ಜಾಸ್ತಿ. ಮಲಗುವುದಕ್ಕೂ ಬಿಡದೆ ಕಿವಿಯ ಬಳಿ ಗುಯ್ ಅನ್ನೋದು ಅಲ್ಲದೆ, ಕಚ್ಚಿ ನೂರಾರು ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತದೆ. ಕಾಯಿಲೆಗಳಿಗೆ ತುತ್ತಾಗಬಾರದು ಎಂದಾದರೇ ಸೊಳ್ಳೆಗಳು ಸುಳಿಯದಂತೆ ನೋಡಿಕೊಳ್ಳಬೇಕಾಗುತ್ತದೆ. ಸೊಳ್ಳೆ ಬತ್ತಿ ಹಚ್ಚಿದರೆ ಕೆಲವರಿಗೆ ಆಗುವುದಿಲ್ಲ. ಇನ್ಯಾವುದೋ ಕೆಮಿಕಲ್ ಬಳಕೆ‌ ಮಾಡುವಂತೆಯೂ ಇಲ್ಲ. ಅದೆಲ್ಲವನ್ನು ಬಿಟ್ಟು ಅಡುಗೆ ಮನೆಯಲ್ಲಿರುವ ಪದಾರ್ಥಗಳ ಮೂಲಕವೇ ಸೊಳ್ಳೆ ಓಡಿಸಬಹುದು. ಹೇಗೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಸೊಳ್ಳೆ ಓಡಿಸಲು ನಿಮ್ಮ‌ ಮನೆಯಲ್ಲಿ ಒಂದು ನಿಂಬೆ ಹಣ್ಣು, ಎರಡು ಲವಂಗ ಇದ್ದರೆ ಸಾಕು. ನಿಂಬೆ ಹಣ್ಣನ್ನು ಎರಡು ಭಾಗ ಮಾಡಿ, ಅದಕ್ಕೆ ಲವಂಗ ಸಿಕ್ಕಿಸಿ ಇಡಿ. ಆ ವಾಸನೆಗೆ ಸೊಳ್ಳೆಗಳು ಓಡಿ ಹೋಗುತ್ತವೆ.

ಇದರ ಜೊತೆಗೆ ಬೆಳ್ಳುಳ್ಳಿಯನ್ನು ಟ್ರೈ ಮಾಡಬಹುದು. ಎಸಳುಗಳನ್ನು ಚೆನ್ನಾಗಿ ಜಜ್ಜಿ. ಬಳಿಕ ಬಿಸಿ ನೀರಿನಲ್ಲಿ ಹಾಕಿ ಕುದಿಸಿ. ಆ ನೀರನ್ನು ತಂದು ಮನೆಯ ಮಧ್ಯ ಭಾಗದಲ್ಲಿ ಇಡಿ. ಆ ಬೆಳ್ಳುಳ್ಳಿಯ ವಾಸನೆಗೂ ಸೊಳ್ಳೆಗಳಿಗೂ ಆಗುವುದಿಲ್ಲ. ಆ ವಾಸನೆಗೆ ತಲೆ ಸುತ್ತಿ ಮನೆಯಿಂದ ಓಡಿ ಹೋಗುತ್ತವೆ.

ಯಾವುದಾದರೊಂದು ಸೋಪನ್ನು ನೀರಿನಲ್ಲಿ ಕದಡಿ. ನೀರಿರುವ ಬಕೆಟ್ ಅನ್ನು ಮನೆಯ ಮಧ್ಯ ಭಾಗದಲ್ಲಿ ಇಡಿ. ಆ ವಾಸನೆಗೆ ಸೊಳ್ಳೆಗಳು ಸುಳಿಯುವುದೇ ಇಲ್ಲ‌

ಕರ್ಪೂರದಿಂದಾನೂ ಸೊಳ್ಳೆಗಳನ್ನು ಓಡಿಸಬಹುದು. ದೇವರ ಕೋಣೆಯಲ್ಲಿರುವ ಕರ್ಪೂರವನ್ನು ಮನೆಯ ಮಧ್ಯ ಭಾಗದಲ್ಲಿ ಜಚ್ಚಿ. ಆ ವೇಳೆ ಮನೆಯ ಎಲ್ಲಾ ಕಿಟಕಿಗಳನ್ನು ಬಂದ್ ಮಾಡಿ. ಆಗ ಕರ್ಪೂರದ ಹೊಗೆ‌ ಮನೆಯಲ್ಲಿಯೇ ಆವರಿಅಉವಂತೆ ಮಾಡಿ. ಅದಕ್ಕೂ ಸೊಳ್ಳೆಗಳು ಇರುವುದಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!