Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್ಯನ್ ಖಾನ್ ಗೆ ಜೈಲಾ..? ಬೇಲಾ..? ಇಂದು ಮತ್ತೆ ಭವಿಷ್ಯ ನಿರ್ಧಾರ..!

Facebook
Twitter
Telegram
WhatsApp

ಮುಂಬೈ: ಐಷರಾಮಿ ಹಡಗಿನಲ್ಲಿ ಪಾರ್ಟಿ ಮಾಡಲು ಹೋಗಿ ಬಾಲಿವುಡ್ ಬಾದ್ ಶಾ ಶಾರೂಖ್ ಖಾನ್ ಮಗ ಡ್ರಗ್ ಕೇಸ್ ನಲ್ಲಿ ತಗಲಾಕಿಕೊಂಡಿರೋದು ಎಲ್ಲರಿಗೋ ಗೊತ್ತಿರೋ ವಿಚಾರ.. ಆದ್ರೆ ಬಂಧನವಾದಾಗಿನಿಂದ ಜಾಮೀನಿಗಾಗಿ ಪ್ರಯತ್ನಿಸಿದ್ರು ಜಾಮೀನು ಸಿಕ್ತಾ ಇಲ್ಲ. ಹೀಗಾಗಿ ಇವತ್ತಾದರೂ ಸಿಗುತ್ತಾ ಅನ್ನೋ ನಿರೀಕ್ಷೆಯಲ್ಲೇ ಅವರ ಪೋಷಕರು ಕಾಯ್ತಾ ಇದ್ದಾರೆ.

ಆರ್ಯನ್ ಖಾನ್ ಜಾಮೀನು ಸಂಬಂಧ ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಆರ್ಯನ್ ಖಾನ್ ವಿಚಾರಣೆ ಬಳಿಕ ಇಂದು ಮತ್ತೆ ಜೈಲು ಮುಂದುವರೆಯುತ್ತಾ ಅಥವಾ ಅಂತ್ಯವಾಗುತ್ತಾ ಎಂಬುದನ್ನ ಕಾದು ನೋಡಬೇಕಿದೆ. ಸಲ್ಮಾನ್ ಖಾನ್ ಹಿಟ್ ಅಂಡ್ ರನ್ ಕೇಸ್ ಗೆದ್ದ ವಕೀಲರನ್ನೇ ಈ ಕೇಸ್ ಗೂ ನೇಮಕ ಮಾಡಲಾಗಿದೆ ಎನ್ನಲಾಗಿದ್ದು.

ಅಕ್ಟೋಬರ್ 13 ಮತ್ತು 14 ರಂದು ಆರ್ಯನ್ ಖಾನ್ ಸೇರಿದಂತೆ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಅದಾದ ಬಳಿಕ ಅಕ್ಟೋಬರ್ 20 ರ ತನಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಇದೀಗ ಇಂದು ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಜೈಲಾ ಬೇಲಾ ಅನ್ನೋ ಕಡೆಗೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!