Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಓ ರಾಕ್ಷಸರೇ.. ಬಿಜೆಪಿಯ ರಾಕ್ಷಸರೇ.. ಸುರ್ಜೇವಾಲ್ ರಾಕ್ಷಸರೆಂದಿದ್ದು ಯಾರಿಗೆ..? ವಿಡಿಯೋ ನೋಡಿ…!

Facebook
Twitter
Telegram
WhatsApp

 

ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಗರು ರಾಕ್ಷಸರು ಎಂದು ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲ ಬಿಜೆಪಿಗೆ ವೋಟ್ ಹಾಕಿದವರು, ಬೆಂಬಲ ನೀಡಿದವರು ರಾಕ್ಷಸರೆಂದೇ ಹೇಳಿದ್ದಾರೆ.

ಭಾನುವಾರ ಹರಿಯಾಣದ ಕೈತಾಲ್‌ನಲ್ಲಿ ಕಾಂಗ್ರೆಸ್ ‘ಜನ ಆಕ್ರೋಶ್ ರ್ಯಾಲಿ’ಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಓ ರಾಕ್ಷಸರೇ, ಜನತಾ ಪಾರ್ಟಿಯ ರಾಕ್ಷಸರೇ. ನೀವೆಲ್ಲಾ ರಾಕ್ಷಸರು. ಯಾರೆಲ್ಲಾ ಬಿಜೆಪಿಗೆ ವೋಟ್ ಹಾಕುತ್ತಾರೋ, ಅವರಿಗೆ ಬೆಂಬಲ ನೀಡುತ್ತಾರೋ ಅವರೆಲ್ಲಾ ರಾಕ್ಷಸ ಪ್ರವೃತ್ತಿಯವರು. ಮಹಾಭಾರತದ ಭೂಮಿಯಿಂದ ನಾನು ಶಾಪ ಕೊಡುತ್ತಿದ್ದೇನೆ. ಬಿಜೆಪಿ ಬೆಂಬಲಿಗರಲ್ಲು ರಾಕ್ಷಸನ ವರ್ತನೆ ಇದೆ‌ ಎಂದಿರುವ ಸುರ್ಜೇವಾಲ ಅವರ ಮಾತಿಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಹಾಗಾದ್ರೆ ದೇಶದಲ್ಲಿ 23 ಕೋಟಿ ಮತದಾರರಿದ್ದಾರೆ. ಅವರೆಲ್ಲಾ ಬಿಜೆಪಿಗೆ ಮತ ನೀಡಿದವರು. ಹಾಗಾದ್ರೆ ಅವರೆಲ್ಲಾ ರಾಕ್ಷಸರೇ..? ಎಂದು ಪ್ರಶ್ನಿಸಿದೆ. ಪ್ರಜಾಪ್ರಭುತ್ವದಲ್ಲಿ ಜನರೇ ದೇವರು. ಆದರೂ ಕಾಂಗ್ರೆಸ್ ಅವರನ್ನೇ ಅವಮಾನಿಸಿದೆ ಎಂದು ಬಿಜೆಪಿ ಕಿಡಿಕಾರಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!