Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಆರ್ಯನ್ ಖಾನ್ ಗೆ ಜೈಲೇಗತಿ..!

Facebook
Twitter
Telegram
WhatsApp

ಮುಂಬೈ: ಇಂದಾದ್ರೂ ಆರ್ಯನ್ ಖಾನ್ ಹೊರಗೆ ಬಂದೇ ಬರ್ತಾನೇ ಎನ್ನಲಾಗ್ತಿತ್ತು. ಶಾರೂಖ್ ಖಾನ್ ಹಾಗೂ ಗೌರಿ ಖಾನ್ ಆಸೆಯಿಂದ ಕಾಯ್ತಾ ಇದ್ರು. ಆದ್ರೆ ಎಲ್ಲಾ ಆಲೋಚನೆ ಉಲ್ಟಾ ಆಗಿದೆ. ಮತ್ತೆ ಇಂದು ಕೂಡ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾಗೊಂಡಿದೆ.

ಇಂದು ವಿಚಾರಣೆ ನಡೆಸಿದ ಮುಂಬೈ ಸೆಷನ್ ಕೋರ್ಟ್ ನಿಂದ ಜಾಮೀನು ಅರ್ಜಿಯನ್ನ ತಿರಸ್ಕಾರ ಮಾಡಿದೆ. ಜೊತೆಗೆ ಇಬ್ಬರು ಸ್ನೇಹಿತರ ಅರ್ಜಿಯೂ ವಜಾಗೊಂಡಿದೆ.

ಐಷರಾಮಿ ಹಡಗಿನಲ್ಲಿ ಪಾರ್ಟಿ ಮಾಡುವಾಗ ಡ್ರಗ್ ಕೇಸ್ ಗೆ ಸಂಬಂಧಿಸಿದಂತೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಅಲ್ಲಿ ಶಾರೂಖ್ ಮಗ ಆರ್ಯನ್ ಖಾನ್ ಕೂಡ ಇದ್ದ. ಹೀಗಾಗಿ ಆತನನ್ನು ಬಂಧಿಸಲಾಗಿದೆ. ಕಳೆದ 17 ದಿನಗಳಿಂದ ಜೈಲಿನಲ್ಲಿರೋ ಆರ್ಯನ್ ಖಾನ್ ಗೆ ಇಂದಾದ್ರೂ ಬೇಲ್ ಸಿಗುತ್ತೆ ಎಂಬ ನಿರೀಕ್ಷೆ ಕುಟುಂಬಸ್ಥರಲ್ಲಿತ್ತು. ಆದ್ರೆ ಅದು ನಿರಾಸೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!