Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Facebook
Twitter
Telegram
WhatsApp

 

ಚಿತ್ರದುರ್ಗ, (ಆ.17) : 2024-25ನೇ ಸಾಲಿಗೆ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ ನವೋದಯ ವಿದ್ಯಾಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಡಳಿತಾತ್ಮಕ ಕಾರಣದಿಂದ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 25ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತರು ವಿದ್ಯಾರ್ಥಿಗಳು ಹಾಗೂ ಪೋಷಕರು

https://cbseitms.rcil.gov.in/nvs/index/registration

ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಾಂಶುಪಾಲ ಡೆನಿಯಲ್ ರೆತನ್ ಕುಮಾರ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇದೆಲ್ಲಾ ಮಾಡಿಸಿದ್ದು ಡಿಕೆಶಿ.. ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ : ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡರನ್ನು ಪೊಲೀಸರು ಅರೆಸ್ಟ್ ಮಾಡಿ, ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ಇಂದು ಕೋರ್ಟ್ ಮುಂದೆ ದೇವರಾಜೇಗೌಡರನ್ನು ಹಾಜರುಪಡಿಸಿದ್ದರು. ಹೆಚ್ಚಿನ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಕೆಡವಲಿದೆ : ನರೇಂದ್ರ ಮೋದಿ

ಸುದ್ದಿಒನ್ : ದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣೆ ಅಂತಿಮ ಘಟ್ಟ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಮತ್ತು ಪ್ರತಿಪಕ್ಷಗಳು ಪರಸ್ಪರ ಟೀಕೆಗಳ ಮೂಲಕ ಪ್ರಚಾರದ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ

ಮೋದಿ ಬಗ್ಗೆ ಹೊಗಳಿದ್ದ ನಟಿ : ಹಿಗ್ಗಾಮುಗ್ಗಾ ಟ್ರೋಲ್ ಆದ ರಶ್ಮಿಕಾ ಮಂದಣ್ಣ..!

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹ್ಯಾಟ್ರಿಕ್ ಬಾರಿಸುವ ಕನಸು ಕಾಣುತ್ತಿದ್ದಾರೆ ಮೋದಿ. ಈ ಮಧ್ಯೆ ರಶ್ಮಿಕಾ ಮಂದಣ್ಣ ಮೋದಿಯವರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಚರ್ಚೆಗೆ ಬಂದಿದ್ದು, ಪರ-ವಿರೋಧ ಕೇಳಿ ಬರುತ್ತಿದೆ. ರಶ್ಮಿಕಾ

error: Content is protected !!