Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ  ಕಲ್ಯಾಣೋತ್ಸವ ಹೋಮ,ವಿಶೇಷ ಪೂಜೆ ಮತ್ತು ಸಮುದಾಯ ಭವನ ಲೋಕಾರ್ಪಣೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ.ಆ.19:  ತುರುವನೂರು ರಸ್ತೆಯಲ್ಲಿರುವ ಶ್ರೀ ಪ್ರಸನ್ನ ವೆಂಕರಮಣ ಸ್ವಾಮಿ ದೇವಸ್ಥಾನವು ಮುಜರಾಯಿ ಅಧಿಸೂಚಿತ ದೇವಸ್ಥಾನವಾಗಿದೆ.

ಭೀಮಾರೆಡ್ಡಿ ಬಿನ್ ಲಕ್ಷ್ಮಣ ಎಂಬ ಭಕ್ತರು ತಮ್ಮ ಸ್ವಂತ ಖರ್ಚಿನಲ್ಲಿ ದೇವಸ್ಥಾನದ ಅವರಣದಲ್ಲಿ ಸಮುದಾಯ ಭವನವನ್ನು ನಿರ್ಮಾಣ ಮಾಡಿದ್ದಾರೆ. ಇದನ್ನು ಭಕ್ತಾದಿಗಳ ಉಪಯೋಗಕ್ಕಾಗಿ ಮುಜರಾಯಿ ಇಲಾಖೆ ವಶಕ್ಕೆ ದೇಣಿಗೆ ರೂಪದಲ್ಲಿ ನೀಡಿದ್ದಾರೆ.

ಈ ಸಮುದಾಯ ಭವನ ಲೋಕಾರ್ಪಣೆ ಸುಸಂದರ್ಭ ಹಾಗೂ ಶಾವಣ ಮಾಸದ ಹಿನ್ನಲೆಯಲ್ಲಿ ಆಗಸ್ಟ್ 27 ಹಾಗೂ 28 ರಂದು ಪ್ರಸನ್ನ ವೆಂಕಟರಮಣ ದೇವಸ್ಥಾನಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಲೊಳ್ಳಲಾಗಿದೆ.

ಆಗಸ್ಟ್ 27 ರಂದು ಹೋಮ ಹಾಗೂ ವಿಶೇಷ ಪೂಜೆ ನಡೆಸಲಾಗುವುದು. ಆಗಸ್ಟ್ 28 ರಂದು ಶ್ರೀ ಪ್ರಸನ್ನ ವೆಂಕರಮಣ ಸ್ವಾಮಿ ಕಲ್ಯಾಣೋತ್ಸವ ನಡೆಯಲಿದೆ. ಭಕ್ತಾಧಿಗಳು ಹಾಗೂ ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕು.

ಆಗಸ್ಟ್ 29 ರಿಂದ ಸಮುದಾಯ ಭವನದಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಸಾರ್ವಜನಿಕರು ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!