Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತಕ್ಕೆ ಸೆಡ್ಡು ಹೊಡೆಯಲು ಯತ್ನಿಸಿದ ರಷ್ಯಾ ಯೋಜನೆ ವಿಫಲ : ಚಂದ್ರನ ಮೇಲಿನ ಸಂಪರ್ಕ ಕಳೆದುಕೊಂಡ ರಷ್ಯಾದ ಲೂನಾ 25..!

Facebook
Twitter
Telegram
WhatsApp

 

ಭಾರತಕ್ಕೂ ಮೊದಲೇ ರಷ್ಯಾದ ಲೂನಾ 25 ಚಂದ್ರನನ್ನು ತಲುಪುತ್ತೆ ಎನ್ನಲಾಗ್ತಾ ಇತ್ತು. ಆದ್ರೆ ಆ ಯೋಜನೆ ಇದೀಗ ವಿಫಲವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಬೇಕಿದ್ದ ರಷ್ಯಾದ ನೌಕೆ ತನ್ನ ಸಂಪರ್ಕ ಕಳೆದುಕೊಂಡಿದೆ. ರಷ್ಯಾದ ಬಹುನಿರೀಕ್ಷಿತ ಯೋಜನೆ ಈ ಮೂಲಕ ವಿಫಲವಾಗಿದೆ.

ತನ್ನ ನೌಕೆ ವಿಫಲಗೊಂಡಿದ್ದನ್ನು ರಷ್ಯಾದ ಬಾಹ್ಯಾಕಾಶ ನೌಕೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ. ಆಗಸ್ಟ್ 11ರಂದು ರಷ್ಯಾದ ಚಂದ್ರಯಾನ ನೌಕೆ ಯಶಸ್ವಿಯಾಗಿ ಉಡಾವಣೆಯಾಗಿತ್ತು. ಬರೋಬ್ಬರಿ 47 ವರ್ಷಗಳ ಬಳಿಕ ರಷ್ಯಾ ತನ್ನ ನೌಕೆಯನ್ನು ಚಂದ್ರನ ಬಳಿ ಕಳುಹಿಸಲಾಗಿತ್ತು. ನಿನ್ನೆಯೇ ನೌಕೆ ತನ್ನ ಸಂಪರ್ಕ ಕಳೆದುಕೊಂಡಿತ್ತು. ಇದನ್ನು ರಷ್ಯಾ ಇಂದು ಖಚಿತಪಡಿಸಿದೆ.

ಇನ್ನು ಭಾರತದ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ 3 ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಎರಡನೇ ಮತ್ತು ಅಂತಿಮ ಹಂತದ ಡೀಬೂಸ್ಟಿಂಗ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಇಸ್ರೋ ಹೇಳಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

ಇಂದು ಅಕ್ಷಯ ತೃತೀಯ : 100 ವರ್ಷಗಳ ಬಳಿಕ ಗಜಕೇಸರಿ ಯೋಗ

ಅಕ್ಷಯ ತೃತೀತ ಎಂದರೆ ಹೆಣ್ಣು ಮಕ್ಕಳಿಗೆ ಬಲು ಪ್ರೀತಿ.‌ಈ ದಿನದಂದು ಚಿನ್ನ, ಬೆಳ್ಳಿ ಖರೀದಿ ಮಾಡಿದರೆ ಅಕ್ಷಯ ಪಾತ್ರಯಷ್ಟೇ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ. ಅದಕ್ಕಾಗಿಯೇ ಇಂದು ಬಂಗಾರ ಖರೀದಿ ಮಾಡಲು ಸಾಲು ಸಾಲು ಜನ

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

error: Content is protected !!