Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೆಲುವರಾಯಸ್ವಾಮಿ ಲಂಚ ಆರೋಪ ಪ್ರಕರಣ : ಇಬ್ಬರು ಅಧಿಕಾರಿಗಳ ಬಂಧನ..!

Facebook
Twitter
Telegram
WhatsApp

 

ಮಂಡ್ಯ: ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ‌ಮಾಡಲಾಗಿತ್ತು. ಸಚಿವ ಸ್ಥಾನ ಪಡೆದ ಮೂರೇ ತಿಂಗಳಲ್ಲಿ ಅವರ ಮೇಲೆ ಲಂಚದ ಆರೋಪ ಕೇಳಿ ಬಂದಿತ್ತು. ಆದ್ರೆ ಇದಕ್ಕೆ ಸಚಿವ ಚೆಲುವರಾಯಸ್ವಾಮಿ ಅವರು ತನಿಖೆ ನಡೆಯಲಿ ಅಂತಾನೇ ತಿಳಿಸಿದ್ದರು. ನಾನು ಯಾರ ಬಳಿಯೂ ಲಂಚ ತೆಗೆದುಕೊಂಡಿಲ್ಲ. ಪ್ರಕರಣ ಸಂಬಂಧ ತನಿಖೆಯಾಗಲಿ, ಸತ್ಯಾಸತ್ಯತೆ ತಿಳಿಯುತ್ತೆ ಎಂದಿದ್ದರು.

ಬಳಿಕ ರಾಜ್ಯಪಾಲರಿಗೆ ಬಂದ ಪತ್ರದ ಮೂಲ ಹಿಡಿದು ಹೊರಟ ಸಿಐಡಿ ಅಧಿಕಾರಿಗಳು ಇದೀಗ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಪತ್ರ ಮೈಸೂರಿನ ಪೋಸ್ಟ್ ಆಫೀಸ್ ಒಂದರಲ್ಲಿ ಪೋಸ್ಟ್ ಆಗಿತ್ತು. ಆದರೆ ಅಂದಿನ ಸಿಸಿಟಿವಿಯಲ್ಲಿ ಪತ್ರ ಅಂಟಿಸಿದವರ ಚಹರೆ ಸಿಕ್ಕಿರಲಿಲ್ಲ. ಇದೀಗ ಇಬ್ಬರು ಅಧಿಕಾರಿಗಳು ಸಿಐಡಿ ಅಧಿಕಾರಿಗಳಿಂದ ಲಾಕ್ ಆಗಿದ್ದಾರೆ.

ಕೃಷಿ ಅಧಿಕಾರಿ ಗುರುಪ್ರಸಾದ್, ಇಲಾಖೆ ಅಧಿಕಾರಿ ಸುದರ್ಶನ್ ಎಂಬ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಈ ಇಬ್ಬರು ಚೆಲುವರಾಯಸ್ವಾಮಿ ವಿರುದ್ಧ ಲಂಚದ ಪತ್ರ ಬರೆದು, ರಾಜ್ಯಪಾಲರ ಕಚೇರಿಗೆ ತಲುಪಿಸಿದ್ದರು. ನಕಲಿ ಸಹಿ‌ ಮಾಡಿ ಪತ್ರ ರವಾನೆ ಮಾಡಿದ್ದು ತಿಳಿದು ಬಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ, ಉದ್ಯೋಗದಲ್ಲಿ ಕಿರಿ ಕಿರಿ, ಪ್ರೇಮಿಗಳಿಗೆ ವಿರಸ, ಶನಿವಾರ- ರಾಶಿ ಭವಿಷ್ಯ ಜುಲೈ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

error: Content is protected !!