Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೈಲರ್ ಹುದ್ದೆಗಳ ನೇಮಕ್ಕೆ ಉದ್ಯೋಗ ಮೇಳ

Facebook
Twitter
Telegram
WhatsApp

 

ಚಿತ್ರದುರ್ಗ, ಆ.22: ಹಾಸನದ ಹಿಮತ್‌ಸಿಂಗಕ ಲಿನೆಸ್ ಕೈಗಾರಿಕೆಯಲ್ಲಿ ಖಾಲಿ ಇರುವ ಟೈಲರ್‌ಗಳು, ನಿರ್ವಾಹಕರು ಮತ್ತು ಸಹಾಯಕ ಹುದ್ದೆಗಳ ನೇಮಕ್ಕೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹಿಮತ್‌ಸಿಂಗಕ ಲಿನೆಸ್, ಕೆ.ಐ.ಎ.ಡಿ.ಬಿ ಇಂಡಸ್ಟ್ರಿಯಲ್ ರೋಡ್, ಹನುಮಂತಪುರ ಪೋಸ್ಟ್ ಹಾಸನ, ಇಲ್ಲಿ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ ಜರುಗಲಿದೆ. 18 ರಿಂದ 30 ವರ್ಷ ವಯೋಮಾನದ 150 ಸೆ.ಮೀ. ಎತ್ತರ ಕನಿಷ್ಠ 8ನೇ ತರಗತಿ ಉತ್ತೀರ್ಣಗೊಂಡ ಮಹಿಳಾ ಅಭ್ಯರ್ಥಿಗಳು ವಿದ್ಯಾರ್ಹತೆ ದಾಖಲೆ ಪತ್ರ, ಆಧಾರ್ ಕಾರ್ಡ್ -4 ಪ್ರತಿ, ಬಯೋಡೆಟಾ, 6 ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಸಹಾಯಕ ಸಾಂಖ್ಯಿಕ ಅಧಿಕಾರಿ ಪೂರ್ಣೆಶ, ಮೊಬೈಲ್ ಸಂಖ್ಯೆ 9742871492 ಹಾಗೂ ಹಿಮತ್‌ಸಿಂಗಕ ಲಿನೆಸ್ ಮಾನವ ಸಂಪನ್ಮೂಲ ವಿಭಾಗದ ವ್ಯವಸ್ಥಾಪಕ ಗುರುರಾಜ್ ರಾವ್, ಮೊಬೈಲ್ ಸಂಖ್ಯೆ 9742215015 ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಕೆ.ಗೋಪಾಲ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

SSLC ಫಲಿತಾಂಶ ಪ್ರಕಟ: ಉಡುಪಿ ಫಸ್ಟ್.. ಯಾದಗಿರಿ ಲಾಸ್ಟ್

    ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಟಿ ಮೂಲಕ ಫಲಿತಾಂಶ ಪ್ರಕಟ ಮಾಡಲಾಗಿದೆ. ರಾಜ್ಯಾದ್ಯಂತ 76.91 ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ವೆಬ್ಸೈಟ್ ಮೂಲಕವೂ ಫಲಿತಾಂಶವನ್ನು ನೋಡಬಹುದು. ಎಸ್ಎಸ್ಎಲ್ಸಿ ಫಲಿತಾಂಶ

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

error: Content is protected !!